ಮುನ್ನಡೆ ಸಾಧಿಸುತ್ತಿದ್ದಂತೇ ಕಾಂಗ್ರೆಸ್ ನಲ್ಲಿ ಹೆಚ್ಚಿದ ಉತ್ಸಾಹ

Webdunia
ಶನಿವಾರ, 13 ಮೇ 2023 (09:40 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರ ಕಾಂಗ್ರೆಸ್ ನ ಕೈ ಹಿಡಿದಿರುವ ಲಕ್ಷಣ ಕಾಣಿಸುತ್ತಿದೆ.

ಆರಂಭಿಕ ಹಂತದಲ್ಲಿ ಆಡಳಿತಾರೂಢ ಬಿಜೆಪಿಗಿಂತ ಕಾಂಗ್ರೆಸ್ ಮುನ್ನಡೆಯಲ್ಲಿದೆ. ಬಿಜೆಪಿ ಸದ್ಯಕ್ಕೆ 84 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ 111 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ.

ಹೀಗಾಗಿ ಕಾಂಗ್ರೆಸ್ ಪಾಳಯದಲ್ಲಿ ಚಟವಟಿಕೆ ಜೋರಾಗಿದೆ. ಅಗತ್ಯ ಬಿದ್ದರೆ ಶಾಸಕರನ್ನು ರೆಸಾರ್ಟ್ ನಲ್ಲಿರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಶಾಸಕಾಂಗ ಸಭೆ ನಡೆಸಲೂ ತಯಾರಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments