ಕಾಂಗ್ರೆಸ್ ಬಿಟ್ಟವರು ಗೂಡಿಗೆ ವಾಪಸ್?

Webdunia
ಶುಕ್ರವಾರ, 5 ಜೂನ್ 2020 (21:37 IST)
ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬೇರೆ ಬೇರೆ ಪಕ್ಷಗಳಿಗೆ ಹೋಗಿರುವ ಘಟಾನುಘಟಿ ನಾಯಕರನ್ನು ಮಾತೃಪಕ್ಷಕ್ಕೆ ಕರೆ ತರಲು ವೇದಿಕೆ ಸಿದ್ಧಗೊಳ್ಳುತ್ತಿದೆ.

ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದು, ಪಕ್ಷ ಬಿಟ್ಟವರನ್ನ ಮತ್ತೆ ಕರೆತರಲು ಸಮಿತಿಯೊಂದನ್ನು ರಚನೆ ಮಾಡಲಾಗಿದ್ದು ಅದಕ್ಕೆ ಅಲ್ಲಂ ವೀರಭದ್ರಪ್ಪ ನೇತೃತ್ವ ವಹಿಸಲಿದ್ದಾರೆ ಎಂದಿದ್ದಾರೆ.

ಅಧಿಕಾರಕ್ಕೆ ಬರುವವರು ನಮಗೆ ಬೇಡವೇ ಬೇಡ. ಹೈಕಮಾಂಡ್ ಮೇಲೆ ನಂಬಿಕೆ, ಪಕ್ಷದ ಮೇಲೆ ವಿಶ್ವಾಸ ಇದ್ದವರು ಪಕ್ಷಕ್ಕೆ ಮರಳಿ ಸೇರ್ಪಡೆಗೊಳ್ಳಬೇಕು ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯವರು ನಮಗೆ ಪಾಠ ಹೇಳಿಕೊಡುವುದು ಬೇಡ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಜನವರಿ 8 ರಿಂದ ರಾಷ್ಟ್ರವ್ಯಾಪಿ "MNREGA ಬಚಾವೋ ಸಂಗ್ರಾಮ್" ಘೋಷಿಸಿದ ಕಾಂಗ್ರೆಸ್

ಬಳ್ಳಾರಿ ಗಲಭೆ, ಕೈ ಕಾರ್ಯಕರ್ತನ ಸಾವಿಗೆ ಇವರೇ ಕಾರಣ ಎಂದ ಡಿಕೆ ಶಿವಕುಮಾರ್‌

ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ: ಬಾಕಿ ಹಣ ಕೊಟ್ಟಿದ್ರೆ ಮಿಕ್ಸಿನೂ ತಗೋತಿದ್ರು ಎಂದು ನೆಟ್ಟಿಗರ ಟಾಂಗ್

ಛತ್ತೀಸ್‌ಗಢದಲ್ಲಿ ಮತ್ತೆ ಗುಂಡಿನ ಮೊರೆತ: ಭದ್ರತಾ ಪಡೆಯ ಎನ್‌ಕೌಂಟರ್‌ಗೆ ಉಸಿರುಚೆಲ್ಲಿದ 14 ನಕ್ಸಲರು

ಮುಂದಿನ ಸುದ್ದಿ
Show comments