Webdunia - Bharat's app for daily news and videos

Install App

ಜೆಡಿಎಸ್ ಜತೆ ಕಾಂಗ್ರೆಸ್ ಲೋಕ ಮೈತ್ರಿ ನಿಶ್ಚಿತ !

Webdunia
ಗುರುವಾರ, 27 ಡಿಸೆಂಬರ್ 2018 (17:33 IST)
ಮುಂಬರುವ ಲೋಕಸಭೆ ಎಲೆಕ್ಷನ್ ನಲ್ಲಿ ಜೆಡಿಎಸ್ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಳ್ಳುವುದು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಜೆಡಿಎಸ್ನವರು ಎಷ್ಟು ಕ್ಷೇತ್ರ ತಮಗೆ ಬೇಕು ಎಂಬುದನ್ನು ಇನ್ನು ತಿಳಿಸಿಲ್ಲ. ಸಭೆಯಲ್ಲಿ ಕುಳಿತು ಚರ್ಚಿಸಿ ಅವರು ಎಷ್ಟು ಕೇಳಬಹುದು, ಎಷ್ಟರಲ್ಲಿ ಅವರು ಗೆಲ್ಲಬಹುದು ಎಂಬುದನ್ನು ಪರಾಮರ್ಶಿಸಿ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ. ಜೆಡಿಎಸ್ ನೊಂದಿಗೆ ಲೋಕಸಭೆಯಲ್ಲಿ ಹೊಂದಾಣಿಕೆ ಮುರಿದು ಬೀಳುತ್ತದೆ ಎನ್ನುವುದು ತಪ್ಪು ಎಂದು ಅವರು ಹೇಳಿದರು.

ಇನ್ನು ಸಚಿವಸ್ಥಾನದಿಂದ ಕೈಬಿಟ್ಟಿರುವ ರಮೇಶ ಜಾರಕಿಹೊಳಿ ಬೇಸರಗೊಂಡಿದ್ದಾರೆ. ಅವರು ಕಾಂಗ್ರೆಸ್ ನ ವ್ಯಕ್ತಿ. ಅವರು ಪಕ್ಷದಲ್ಲಿಯೇ ಮುಂದುವರೆಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಿದ್ದರಾಮಯ್ಯ ಹೇಳಿದರು.

ಸರಕಾರ ಉತ್ತಮವಾಗಿ ಆಡಳಿತ ನೀಡುತ್ತಿದೆ. ನಮ್ಮ ಪಕ್ಷದವರು ಯಾರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿಯ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments