Webdunia - Bharat's app for daily news and videos

Install App

‘ಕಾಂಗ್ರೆಸ್ ಮೊಸರಲ್ಲಿ ಕಲ್ಲು ಹುಡುಕುತ್ತಿದೆ’

Webdunia
ಭಾನುವಾರ, 13 ಅಕ್ಟೋಬರ್ 2019 (15:56 IST)
ಐಟಿ, ಇಡಿ ದಾಳಿ ವಿಚಾರವಾಗಿ ಕಾಂಗ್ರೆಸ್ ನವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ,

ಹೀಗಂತ ಸಚಿವ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.  ಕಾಂಗ್ರೆಸ್ ನವರು ಕೇವಲ ರಾಜಕಾರಣ ಸಲುವಾಗಿ ಟೀಕೆ ಮಾಡುತ್ತಿದ್ದಾರೆ. ಈ ಹಿಂದೆ ಡಿಕೆ ಶಿವಕುಮಾರ ಅವರ ಮೇಲೂ ಇಡಿ ದಾಳಿ ಮಾಡಿ, ಕೇಸ್, ತನಿಖೆ ನಡೆಸಿದಾಗಲೂ ಕಾಂಗ್ರೆಸ್ ಟೀಕೆ ಮಾಡುತ್ತಾ ಬಂದಿತ್ತು. ಇದೀಗ ಜಿ.ಪರಮೇಶ್ವರ ಆಸ್ತಿಗಳ ಮೇಲೆ ಐಟಿ ದಾಳಿ ಆಗಿದೆ. ಅದನ್ನು ಕೂಡಾ ಕಾಂಗ್ರೆಸ್ ಟೀಕಿಸುತ್ತಿದೆ ಎಂದರು.

ಜಿ. ಪರಮೇಶ್ವರ ಹೇಳಿರುವಂತೆ ಐಟಿ ದಾಳಿಯಲ್ಲಿ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ, ಮತ್ತೊಂದು ಇಲ್ಲ. ಕಾನೂನು ಬದ್ಧವಾಗಿ ನಡೆಸಲಾಗುತ್ತಿದೆ ಎಂದ್ರು. ಆದರೂ ಕಾಂಗ್ರೆಸ್ ನವರು  ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ.

ಅವರಲ್ಲಿ ಮಾತನಾಡಲು ಯಾವುದೇ ವಿಷಯ ಇಲ್ಲ. ಹೀಗಾಗಿ ಐಟಿ ವಿಚಾರವನ್ನಿಟ್ಟುಕೊಂಡು ಬಿಜೆಪಿ, ಮೋದಿ, ಅಮಿತ್ ಷಾ ವಿರುದ್ಧ ಮಾತನಾಡುತ್ತಿದ್ದಾರೆ. ಐಟಿ ಇಲಾಖೆ  ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ಪ್ರೋತ್ಸಾಹ ಮಾಡುವ ಕೆಲಸ ಆಗಬೇಕು. ಅದನ್ನು ಬಿಟ್ಟು ತಪ್ಪು ಮುಚ್ಚಿಕೊಳ್ಳಲು ಟೀಕೆ ಮಾಡುವುದು ಸರಿಯಲ್ಲ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಸ್ಥಿತಿ ನಿಜಕ್ಕೂ ಶಾಕಿಂಗ್

ಒಳ ಮೀಸಲಾತಿಯಲ್ಲಿ ಮೋಸ, ವಂಚನೆ ಸಹಿಸುವುದಿಲ್ಲ: ಛಲವಾದಿ ನಾರಾಯಣಸ್ವಾಮಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹಬ್ಬಕ್ಕೂ ಬರದ ಗೃಹಲಕ್ಷ್ಮಿ ಹಣ: ಸರ್ಕಾರ ರೊಕ್ಕ ಕೊಡೋದು ಯಾವಾಗ್ಲೋ ಅಂತಿದ್ದಾರೆ ಮಹಿಳೆಯರು

ಡಾ ದೇವಿಪ್ರಸಾದ್ ಶೆಟ್ಟಿಯವರ ಪ್ರಕಾರ ಕೀಲುನೋವಿಗೆ ಬೆಸ್ಟ್ ಔಷಧಿ ಇದುವೇ

ಮುಂದಿನ ಸುದ್ದಿ
Show comments