Webdunia - Bharat's app for daily news and videos

Install App

ಕಾಂಗ್ರೆಸ್‌ನಿಂದ ಸರಕಾರಿ ಖಜಾನೆ ಲೂಟಿ: ಬಿಎಸ್‌ವೈ ಕಿಡಿ

Webdunia
ಮಂಗಳವಾರ, 17 ಅಕ್ಟೋಬರ್ 2017 (13:36 IST)
ಬಿಬಿಎಂಪಿಯ ಕಾರ್ನರ್ ನಿವೇಶನ ಅಡ ಇಡಲಾಗುತ್ತಿದ್ದು, ಸರಕಾರದ ಖಜಾನೆಯನ್ನು ಲೂಟಿ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿ.ಯೂರಪ್ಪ ಆರೋಪಿಸಿದ್ದಾರೆ.
ಜಿಲ್ಲೆಯ  ಹಿರಿಯೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಅವರದ್ದು ಕಾಮ್ ಕೀ ಬಾತ್ ಅಲ್ಲ ಲೂಟ್‌ ಕೀ ಬಾತ್, ಪ್ರಧಾನಿಯವರನ್ನು ಟೀಕಿಸಿ ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ
 
ಕರ್ನಾಟಕವನ್ನು ಸಾಲಗಾರರ ರಾಜ್ಯವನ್ನು ಮಾಡುವ ಉದ್ದೇಶ ಸಿಎಂ ಸಿದ್ದರಾಮಯ್ಯ ಅವರಿಗಿದ್ದಂತೆ ಕಾಣುತ್ತದೆ. ಬಡವರ ಜತೆ ಚೆಲ್ಲಾಟವಾಡುತ್ತಿರುವ ಸಿಎಂ ಆಧುನಿಕ ಭಸ್ಮಾಸುರನಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
 
ರಾಜ್. ಪ್ರವಾಸದ ವೇಳೆ ಸರಕಾರದ ಬಣ್ಣ ಬಯಲು ಮಾಡ್ತೇನೆ. ಇಂತಹ ಭ್ರಷ್ಟ ಸರಕಾರವನ್ನು ರಾಜ್ಯ ಜನತೆ ಯಾವತ್ತೂ ನೋಡಿಲ್ಲ ಎಂದು ಯಡಿಯೂರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments