Webdunia - Bharat's app for daily news and videos

Install App

ಕಾಂಗ್ರೆಸ್ ಪ್ರಣಾಳಿಕೆ ಟ್ರೇಲರ್ ಬಿಡುಗಡೆ ಮಾಡಿದ ಜೀ ಪರಮೇಶ್ವರ್

Webdunia
ಬುಧವಾರ, 12 ಏಪ್ರಿಲ್ 2023 (20:35 IST)
ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ ಪರಮೇಶ್ವರ್ ಕಾಂಗ್ರೆಸ್ ಪ್ರಣಾಳಿಕೆ ಟ್ರೇಲರ್ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ನಾಲ್ಕು ತಿಂಗಳ ಹಿಂದೆ ನಮಗೆ ಜವಾಬ್ದಾರಿ ‌ಕೊಟ್ಟಿದ್ರು ಕಚೇರಿಯಲ್ಲಿ ಪ್ರಣಾಳಿಕೆ ತಯಾರಿ ಆಗಬಾರದು.ಜನರ ಸಮಸ್ಯೆ, ಜಲ್ವಂತ್ ಸಮಸ್ಯೆಗಳು ಇದ್ದಾವೆ. ಇವುಗಳನ್ನು ಜನರ ಅಭಿಪ್ರಾಯ ಹಾಗೂ ಸಲಹೆ ಪಡೆದಿದ್ದೇವೆ.ಲಕ್ಷಾಂತರ ಜನರ ಜೊತೆ ಚರ್ಚೆ ಮಾಡಿದ್ದೇವೆ.ನೌಕರರ ವರ್ಗದ ಜೊತೆ ಚರ್ಚೆ ಮಾಡಿದ್ದೇವೆ.ಎಫ್ ಕೆ ಸಿಸಿ ಅವರ ಜೊತೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ.ಜಿಲ್ಲಾವಾರು ಅಧಿಕಾರಿಗಳ ಕರೆದು ಚರ್ಚೆ ಮಾಡಿದ್ವಿ.ಜನರ ದೃಷ್ಟಿಯಿಂದ ಸಲಹೆ ಕೊಟ್ಟಿದ್ದಾರೆ.ಆಟೋ ಚಾಲಕರು,ಬೀದಿ ಬದಿ ವ್ಯಾಪಾರಿಗಳು ಕಾರ್ಮಿಕರ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ.ಒಳ್ಳೆಯ ಆಡಳಿತ ಬೇಕು ಎಂಬ ಚರ್ಚೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments