ಕಾಂಗ್ರೆಸ್ ಪ್ರಣಾಳಿಕೆ ಟ್ರೇಲರ್ ಬಿಡುಗಡೆ ಮಾಡಿದ ಜೀ ಪರಮೇಶ್ವರ್

Webdunia
ಬುಧವಾರ, 12 ಏಪ್ರಿಲ್ 2023 (20:35 IST)
ಪ್ರಣಾಳಿಕೆ ಸಮಿತಿ ಅಧ್ಯಕ್ಷ ಜಿ ಪರಮೇಶ್ವರ್ ಕಾಂಗ್ರೆಸ್ ಪ್ರಣಾಳಿಕೆ ಟ್ರೇಲರ್ ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಅವರು ನಾಲ್ಕು ತಿಂಗಳ ಹಿಂದೆ ನಮಗೆ ಜವಾಬ್ದಾರಿ ‌ಕೊಟ್ಟಿದ್ರು ಕಚೇರಿಯಲ್ಲಿ ಪ್ರಣಾಳಿಕೆ ತಯಾರಿ ಆಗಬಾರದು.ಜನರ ಸಮಸ್ಯೆ, ಜಲ್ವಂತ್ ಸಮಸ್ಯೆಗಳು ಇದ್ದಾವೆ. ಇವುಗಳನ್ನು ಜನರ ಅಭಿಪ್ರಾಯ ಹಾಗೂ ಸಲಹೆ ಪಡೆದಿದ್ದೇವೆ.ಲಕ್ಷಾಂತರ ಜನರ ಜೊತೆ ಚರ್ಚೆ ಮಾಡಿದ್ದೇವೆ.ನೌಕರರ ವರ್ಗದ ಜೊತೆ ಚರ್ಚೆ ಮಾಡಿದ್ದೇವೆ.ಎಫ್ ಕೆ ಸಿಸಿ ಅವರ ಜೊತೆ ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ.ಜಿಲ್ಲಾವಾರು ಅಧಿಕಾರಿಗಳ ಕರೆದು ಚರ್ಚೆ ಮಾಡಿದ್ವಿ.ಜನರ ದೃಷ್ಟಿಯಿಂದ ಸಲಹೆ ಕೊಟ್ಟಿದ್ದಾರೆ.ಆಟೋ ಚಾಲಕರು,ಬೀದಿ ಬದಿ ವ್ಯಾಪಾರಿಗಳು ಕಾರ್ಮಿಕರ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ.ಒಳ್ಳೆಯ ಆಡಳಿತ ಬೇಕು ಎಂಬ ಚರ್ಚೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಇಂದು ರಾಹುಲ್ ಗಾಂಧಿ ಭೇಟಿ ವೇಳೆ ಮಗನಿಗಾಗಿ ಡಿಮ್ಯಾಂಡ್ ಇಟ್ರಾ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಗೆ ಅದೃಷ್ಟ ತಂದಿರೋದು ಬೇರೆ ಯಾರೂ ಅಲ್ಲ ಅವಳೇ..

ಮುಂದಿನ ಸುದ್ದಿ
Show comments