Select Your Language

Notifications

webdunia
webdunia
webdunia
webdunia

ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ: ಸಿದ್ಧರಾಮಯ್ಯ ಭವಿಷ್ಯ ಏನು?

ಇಂದು ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ: ಸಿದ್ಧರಾಮಯ್ಯ ಭವಿಷ್ಯ ಏನು?
Bangalore , ಭಾನುವಾರ, 26 ಫೆಬ್ರವರಿ 2017 (10:15 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸಮನ್ವಯ ಸಮಿತಿ ಸಭೆ ಇಂದು 11 ಗಂಟೆಗೆ ಆರಂಭವಾಗಲಿದೆ. ಸಭೆಯಲ್ಲಿ ಹೈಕಮಾಂಡ್ ಗೆ ಕಪ್ಪ ನೀಡಿದ ವಿಚಾರ ಪ್ರಮುಖವಾಗಿ ಚರ್ಚೆಗೆ ಬರಲಿದೆ.

 
ಸಿದ್ಧರಾಮಯ್ಯ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿವೆ. ಇನ್ನೊಂದೆಡೆ ಕಾಂಗ್ರೆಸ್ ನ ಕೆಲವು ನಾಯಕರೇ ರಾಜ್ಯ ಸರ್ಕಾರದ ವಿರುದ್ಧ ಶಾಸಕರೇ ಧ್ವನಿಯೆತ್ತಿದ್ದಾರೆ. ಈ ಎಲ್ಲಾ ವಿಷಯಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ.

ಇದುವರೆಗೆ ಮೌನಕ್ಕೆ ಶರಣಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸಭೆಯ ನಂತರ ಈ ವಿಚಾರದ ಬಗ್ಗೆ ಬಾಯಿ ಬಿಡಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್