Select Your Language

Notifications

webdunia
webdunia
webdunia
webdunia

ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ

ಕಾಂಗ್ರೆಸ್ ಶಾಸಕ
ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣ ಬಳಿಕ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
 

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಾನಿಗೊಳಗಾದ ತಮ್ಮ ನಿವಾಸವನ್ನು ನೋಡಲು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗಮಿಸಿದ್ದರು.

ಈ ವೇಳೆ ಸುತ್ತಲಿನ ಜನರು ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಘಟನೆಯೂ ನಡೆಯಿತು.

ಆಗ ಸ್ಥಳೀಯ ನಿವಾಸಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕ್ಷಮೆಯಾಚಿಸಿದರು.

 


Share this Story:

Follow Webdunia kannada

ಮುಂದಿನ ಸುದ್ದಿ

ಗಡಿ ವಿಚಾರ ಜಟಿಲಗೊಳಿಸಬೇಡಿ: ಭಾರತಕ್ಕೆ ಚೀನಾ ಎಚ್ಚರಿಕೆ