ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (20:04 IST)
ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣ ಬಳಿಕ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
 

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಾನಿಗೊಳಗಾದ ತಮ್ಮ ನಿವಾಸವನ್ನು ನೋಡಲು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗಮಿಸಿದ್ದರು.

ಈ ವೇಳೆ ಸುತ್ತಲಿನ ಜನರು ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಘಟನೆಯೂ ನಡೆಯಿತು.

ಆಗ ಸ್ಥಳೀಯ ನಿವಾಸಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕ್ಷಮೆಯಾಚಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಸಿಟಿ ಬಸ್ ನಂತೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ನಿಲ್ಲಿಸಿದ ಮಹಿಳೆ

Video: ಖಾಸಗಿ ಬಸ್ ಬಾಗಿಲ ಬಳಿ ನಿಂತಿದ್ದಾಗಿ ಅಚಾನಕ್ ಆಗಿ ಬಿದ್ದು ಪ್ರಾಣ ಕಳೆದುಕೊಂಡ ವೃದ್ಧ ಮಹಿಳೆ

ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮನೆಯಲ್ಲಿ ದಾಂಧಲೆ Video

ಸರ್ಕಾರವೇನೋ ಹಿಂದಿ ಕೈ ಬಿಟ್ಟಿತು, ಆದರೆ ಶಿಕ್ಷಕರು ಏನು ಮಾಡಬೇಕು

Karnataka Weather: ಕರ್ನಾಟಕ ಈ ಜಿಲ್ಲೆಗಳಲ್ಲಿ ಈ ವಾರವೂ ಭರ್ಜರಿ ಮಳೆ

ಮುಂದಿನ ಸುದ್ದಿ
Show comments