ತಪ್ಪಾಗಿದೆ ಕ್ಷಮಿಸಿ ಎಂದ ಕಾಂಗ್ರೆಸ್ ಶಾಸಕ

Webdunia
ಗುರುವಾರ, 13 ಆಗಸ್ಟ್ 2020 (20:04 IST)
ರಾಜಧಾನಿಯಲ್ಲಿ ನಡೆದ ಗಲಭೆ ಪ್ರಕರಣ ಬಳಿಕ ಕಾಂಗ್ರೆಸ್ ಶಾಸಕ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ.
 

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಾನಿಗೊಳಗಾದ ತಮ್ಮ ನಿವಾಸವನ್ನು ನೋಡಲು ಪುಲಿಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಆಗಮಿಸಿದ್ದರು.

ಈ ವೇಳೆ ಸುತ್ತಲಿನ ಜನರು ಕಾಂಗ್ರೆಸ್ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಜನರನ್ನು ಚದುರಿಸಿದ ಘಟನೆಯೂ ನಡೆಯಿತು.

ಆಗ ಸ್ಥಳೀಯ ನಿವಾಸಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕ್ಷಮೆಯಾಚಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ಟಾರ್ಚ್ ನಲ್ಲಿ ಬಸ್ ಓಡಿಸಿದ ಪ್ರಕರಣ: ಚಾಲಕ ಸೇರಿ ಮೂವರು ಸಸ್ಪೆಂಡ್

ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ: ವಿಜಯೇಂದ್ರ

ಸಹೋದ್ಯೋಗಿ ಜೊತೆ ಚಕ್ಕಂದವಾಡಿ ಪತ್ನಿ ಕೈಯಲ್ಲಿ ಸಿಕ್ಕಿ ಹಾಕಿಕೊಂಡ ಪೊಲೀಸಪ್ಪ: ಮುಂದೇನಾಯ್ತು ನೋಡಿ Video

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

ಮುಂದಿನ ಸುದ್ದಿ
Show comments