Webdunia - Bharat's app for daily news and videos

Install App

ರಾಜೀನಾಮೆ ನಿರ್ಧಾರ ಹಿಂಪಡೆದ ಶಾಸಕ ಸುಧಾಕರ್ ರೆಡ್ಡಿ

Webdunia
ಶುಕ್ರವಾರ, 7 ಜುಲೈ 2017 (12:22 IST)
ಕಾಂಗ್ರೆಸ್ ಮುಖಂಡರು ಶಾಸಕ ಸುಧಾಕರ್ ರೆಡ್ಡಿ ಜೊತೆ ನಡೆಸಿದ ಸಂಧಾನ ಯಶಸ್ವಿಯಾಗಿದ್ದು, ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾಗಿ ಶಾಸಕ ಸುಧಾಕರ್ ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ವೈಯಕ್ತಿಕ ವಿಚಾರಗಳನ್ನ ಬದಿಗೊತ್ತಿ ಪಕ್ಷ, ಸಮಾಜದ ಹಿತಾಸಕ್ತಿಯಿಂದ ನಿರ್ಧಾರ ಹಿಂಪಡೆದಿದ್ದಾಗಿ ಘೋಷಿಸಿದ್ದಾರೆ.

ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸುಧಾಕರ್ ರೆಡ್ಡಿ ಅವರ ತಂದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಕೇಶವ್ ರೆಡ್ಡಿ ಪದಚ್ಯುತಿಗೆ ಒತ್ತಾಯ ಕೇಳಿಬಂದಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್ ರೆಡ್ಡಿ, ತಂದೆಯನ್ನ ಪದಚ್ಯುತಿಗೊಳಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದರು. ಚಿಕ್ಕಬಳ್ಳಾಪುರದಿಂದ ಾಗಮಿಸಿದ್ದ ನೂರಾರು ಕಾಂಗ್ರೆಸ್ ಸದಸ್ಯರು ಸದಾಶಿವನಗರದ ಸುಧಾಕರ್ ರೆಡ್ಡಿ ಮನೆ ಮುಂದೆ ಬೀಡು ಬಿಟ್ಟು ರಾಜೀನಾಮೆ ಕೊಡದಂತೆ ಒತ್ತಾಯಿಸಿದ್ದರು.

ಈ ಮಧ್ಯೆ, ಸುಧಾಕರ್ ರೆಡ್ಡಿ ಮನೆಗೆ ದೌಡಾಯಿಸಿದ್ದ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನವೊಲಿಕೆ ಪ್ರಯತ್ನ ನಡೆಸಿದ್ದರು.

 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಮುಂದಿನ ಸುದ್ದಿ
Show comments