Select Your Language

Notifications

webdunia
webdunia
webdunia
webdunia

ವಿಚಿತ್ರ ಆದ್ರೂ ಸತ್ಯ: ಸಿಎಂ ಮನೆ ಮುಂದೆ ಟಾರ್ ಹಾಕಲು ಕಾಂಗ್ರೆಸ್ ಶಾಸಕನ ಅಡ್ಡಿ

ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಮಂಗಳವಾರ, 2 ಆಗಸ್ಟ್ 2016 (17:45 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ಆರೋಪಿಸಿದ್ದಾರೆ.
 
ವಿಜಯನಗರದ ಎಂ.ಸಿ.ಲೇಔಟ್‌ನ 16 ನೇಯ ಕ್ರಾಸ್‌‍ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮುಂದೆ ಟಾರ್ ಹಾಕಲು ಗೋವಿಂದರಾಜ ನಗರದ ಕಾಂಗ್ರೆಸ್ ಶಾಸಕ ಪ್ರಿಯಾಕೃಷ್ಣ ಅವರು ಒಂಬತ್ತು ತಿಂಗಳಿಂದ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ಥಳೀಯ ಕಾರ್ಪೊರೇಟರ್ ಉಮೇಶ್ ಶೆಟ್ಟಿ ದೂರಿದ್ದಾರೆ.
 
ರಸ್ತೆಗೆ ಟಾರ್ ಹಾಕುವ ಕಾಮಗಾರಿಯನ್ನು ಪಾಲಿಕೆ  ಕೆಆರ್‌ಡಿಎಲ್‌ ಸಂಸ್ಥೆಗೆ ನೀಡಿತ್ತು. ರಸ್ತೆಗೆ ಟಾರ್ ಹಾಕುವ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಸ್ಥಳೀಯ ಕಾರ್ಪೊರೇಟರ್ ಆರೋಪವನ್ನು ಶಾಸಕ ಪ್ರಿಯಾಕೃಷ್ಣ ಅವರು ನಿರಾಕರಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜಸ್ಥಾನ: ಜಡ್ಜ್ ಚೇಂಬರ್‌ನಲ್ಲಿಯೇ ಗುಂಡಿನ ದಾಳಿ ನಡೆಸಿದ ಆರೋಪಿಗಳು