Webdunia - Bharat's app for daily news and videos

Install App

ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕೈ ಶಾಸಕರು ಇಂದು ಸಂಜೆ ವಾಪಾಸ್

Webdunia
ಭಾನುವಾರ, 20 ಜನವರಿ 2019 (11:17 IST)
ರಾಮನಗರ : ಆಪರೇಷನ್ ಕಮಲ'ದ ಭಯದಿಂದ  ಬಿಡದಿಯ ಈಗಲ್ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ಶಾಸಕರು ಇಂದು ವಾಪಸ್ ಆಗಲಿದ್ದಾರೆ.


ಈ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ಈಗಲ್ಟನ್ ರೆಸಾರ್ಟ್ ನಲ್ಲಿರುವ ಕಾಂಗ್ರೆಸ್ ಶಾಸಕರು ಇಂದು ಸಂಜೆ ಸಭೆಯ ಬಳಿಕ ಹೊರಡಲಿದ್ದಾರೆ’ ಎಂದು ತಿಳಿಸಿದ್ದಾರೆ.


ಅಲ್ಲದೇ ‘ಬಿಜೆಪಿ ಸ್ನೇಹಿತರಿಗೆ ಈಗಲಾದ್ರೂ ಒಳ್ಳೆಯ ಬುದ್ಧಿ ಬಂದಿದೆ. 10 ದಿನಗಳ ಕಾಲ ಒಳ್ಳೆಯ ಗಾಳಿ ತೆಗೆದುಕೊಂಡಿದ್ದಾರೆ. ಬಿಜೆಪಿ ನಾಯಕರು ಬರ ಪರಿಸ್ಥಿತಿ ಅಧ್ಯಯನಕ್ಕೆ ಬರುತ್ತಾರೆ. ಹೀಗಾಗಿ ನಾವು ಜಿಲ್ಲಾ ಉಸ್ತುವಾರಿ ಸಚಿವರನ್ನು ಕಳಿಸುತ್ತೇವೆ’ ಎಂದು ಹೇಳಿದ್ದಾರೆ.


ಆದರೆ ಆಪರೇಷನ್ ಕಮಲದ ಸುಳಿಗೆ ಸಿಲುಕಿದ ಶಾಸಕರನ್ನು ಸದ್ಯ ರೆಸಾರ್ಟ್ ನಲ್ಲೇ ಇರಿಸುವ ಬಗ್ಗೆ ಕೈ ನಾಯಕರು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments