Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Krishnaveni K
ಶನಿವಾರ, 23 ಆಗಸ್ಟ್ 2025 (15:18 IST)
ಬೆಂಗಳೂರು: ಕಾಂಗ್ರೆಸ್ ಶಾಸ ವೀರೇಂದ್ರ ಪಪಿ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು ಕಂತೆ ಕಂತೆ ಹಣ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ.

ವೀರೇಂದ್ರ ಪಪಿಯವರನ್ನು ಈಗಾಗಲೇ ಬಂಧಿಸಿದ ಇಡಿ ಅಧಿಕಾರಿಗಳು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿರುವ ಇಡಿ ಟ್ರಾನ್ಸಿಟ್ ವಾರಂಟ್ ಮೇಲೆ ಬೆಂಗಳೂರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಇಡಿ ಅಧಿಕಾರಿಗಳಿಗೆ ದಾಳಿ ವೇಳೆ 12 ಕೋಟಿ ರೂ. ನಗದು, 6 ಕೋಟಿ ರೂ. ಮೌಲ್ಯದ ಚಿನ್ನ,  10 ಕೆ.ಜಿ ಬೆಳ್ಳಿ ಸಿಕ್ಕಿದೆ.

ಅಕ್ರಮ ಆನ್ ಲೈನ್ ಮತ್ತು ಆಫ್ ಲೈನ್ ಬೆಟ್ಟಿಂಗ್ ಗೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆಯೇ ಚಿತ್ರದುರ್ಗದ ಶಾಸಕ ವೀರೇಂದ್ರ ಪಪಿ ಮತ್ತು ಇತರೆ 30 ಕಡೆ ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಹಣ, ಚಿನ್ನ,ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.

ವೀರೇಂದ್ರ ಪಪಿ ಮತ್ತು ಸಹೋದರ ಹಲವು ವ್ಯವಹಾರಗಳನ್ನು ಹೊಂದಿದ್ದಾರೆ. ಈ ಪೈಕಿ ಸಹೋದರ ಕೆಸಿ ತಿಪ್ಪೇಸ್ವಾಮಿ ಕಾಲ್ ಸೆಂಟರ್ ಮತ್ತು ಗೇಮಿಂಗ್ ವ್ಯವಹಾರಗಳಿಗೆ ಸಂಬಂಧಿಸಿದ ವ್ಯವಹಾರಗಳೂ ಇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಧರ್ಮಸ್ಥಳ ಕೇಸ್ ನಲ್ಲಿ ಷಡ್ಯಂತ್ರವಿದೆ ಎಂದು ನನಗೆ ಮೊದಲೇ ಗೊತ್ತಿತ್ತು: ಡಿಕೆಶಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments