Webdunia - Bharat's app for daily news and videos

Install App

ಕೇಂದ್ರ ಸಚಿವರ ಜತೆ ಸುತ್ತಾಟ ನಡೆಸುತ್ತಿರುವ ಕಾಂಗ್ರೆಸ್ ಶಾಸಕ

Webdunia
ಮಂಗಳವಾರ, 25 ಡಿಸೆಂಬರ್ 2018 (12:45 IST)
ಕೊಪ್ಪಳ: ಸಂಪುಟ ಪುನಾರಚನೆಯ ಬಳಿಕ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಸಚಿವ ಸ್ಥಾನ ಸಿಗದ ಹಿನ್ನಲೆ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅಥವಾ ಯಾವುದೇ ಕಾಂಗ್ರಸ್ ನಾಯಕರ ಮೊಬೈಲ್‍ ಗೂ ಸಿಗದೇ ಕೇಂದ್ರ ಸಚಿವರ ಜೊತೆಯಲ್ಲಿಯೇ ಸುತ್ತಾಟ ನಡೆಸುತ್ತಿದ್ದಾರೆ.


ಪಿಯೂಷ್ ಗೋಯೆಲ್ ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ. ಆನಂದ್ ಸಿಂಗ್ ಪತ್ನಿ ಮತ್ತು ಅಳಿಯ ಪಿಯೂಷ್ ಗೋಯೆಲ್ ಅವರ ಜತೆಗಿದ್ದರು. ಇದನ್ನೆಲ್ಲಾ ನೋಡಿದರೆ ಆನಂದ್ ಸಿಂಗ್ ಬಿಜೆಪಿಯತ್ತ ಹೋಗಲಿದ್ದಾರಾ ಎಂಬ ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ.


ಹಾಗೇ ರಾಮಲಿಂಗಾರೆಡ್ಡಿಯನ್ನು ಬಿಜೆಪಿಯತ್ತ ಸೆಳೆಯುವ ಸಲುವಾಗಿ ಈಗಾಗಲೇ ಬಿಜೆಪಿಯ ಶಾಸಕರು ಕೂಡ ರಾಮಲಿಂಗಾರೆಡ್ಡಿ ಮನೆಗೆ ಭೇಟಿ ನೀಡಿದ್ದಾರೆ. ಇದು ಕೂಡ ಕುತೂಹಲಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments