Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕ ವಿಧಿವಶ: ದೇವೇಗೌಡರಿಂದ ಸಂತಾಪ

Webdunia
ಶನಿವಾರ, 24 ಮಾರ್ಚ್ 2018 (16:09 IST)
ಬೇಲೂರಿನ ಶಾಸಕರಾದ ವೈಎನ್ ರುದ್ರೇಶ್ ಗೌಡರು ವಿಧಿವಶರಾಗಿರುವ ಸುದ್ದಿಯನ್ನು ತಿಳಿದು ಮನಸ್ಸಿಗೆ ನೋವಾಗಿದೆ. ರಾಜಕೀಯದಲ್ಲಿ ಅಜಾತ ಶತ್ರು , ಸಜ್ಜನ ರಾಜಕಾರಣಿಯಾಗಿದ್ದ ವೈಎನ್ ರುದ್ರೇಶ್ ಗೌಡರ ನಿಧನದಿಂದ ಜಿಲ್ಲೆಯ ಒಬ್ಬ ಸಜ್ಜನ ರಾಜಕಾರಣಿ ಯನ್ನು ಕಳೆದುಕೊಂಡಿದೆ ಎಂದು ಮಾಜಿ ಪ್ರಧಾನಿ ಹಾಗೂ ಲೋಕಸಭಾ ಸದಸ್ಯರಾದ ಹೆಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.   
   
 ಶ್ರೀಯುತರು  ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಗಿ, ಲೋಕಸಭಾ ಸದಸ್ಯರಾಗಿ , ಶಾಸಕರಾಗಿ ಜಿಲ್ಲೆಯಲ್ಲಿ ಉತ್ತಮ ವಾಗ್ಮಿಯಾಗಿದ್ದರು.  ಅವರ ಆತ್ಮಕ್ಕೆ ಚಿರ ಶಾಂತಿ ಕರುಣಿಸಲಿ ಎಂದು  ಕೋರುತ್ತೇನೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ .

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments