Webdunia - Bharat's app for daily news and videos

Install App

ವೇದಿಕೆಯತ್ತ ಆಗಮಿಸಿದ ಕಾಂಗ್ರೆಸ್ ಶಾಸಕರು

Webdunia
ಶನಿವಾರ, 20 ಮೇ 2023 (13:23 IST)
ಹಿರಿಯ ಶಾಸಕ ಟಿಬಿ ಜಯಚಂದ್ರ, ಯುಬಿ ಬಣಕಾರ್,ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ  ಸೇರಿದಂತೆ ಹಲವು‌ ಕಾಂಗ್ರೆಸ್ ಶಾಸಕರು ವೇದಿಕೆಯತ್ತ ಆಗಮಿಸಿದ್ದಾರೆ.ರೇಷ್ಮೆ ಶರ್ಟ್, ರೇಷ್ಮೆ ಪಂಚೆ ಹಾಕಿಕೊಂಡು ಡಿಕೆಶಿ  ರಾಹುಲ್ ಗಾಂಧಿ ಮತ್ತು ಪ್ರೀಯಾಂಕ ಗಾಂಧಿಯನ್ನ ಸ್ವಾಗತಿಸಿದ್ರು.ಕಾರ್ಯಕ್ರಮಕ್ಕೆ ಡಾ ಜಿ ಪರಮೇಶ್ವರ್, ನಟ ದುನಿಯಾ ವಿಜಯ,ಪ್ರಿಯಾಂಕಾ ಖರ್ಗೆ ,ಕೆ ಎಚ್ ಮುನಿಯಪ್ಪ,ಡಿಕೆ ಸುರೇಶ್ ,ಡಾ.ಜೀ ಪರಮೇಶ್ವರ್,ಕೆಜೆ ಜಾರ್ಜ್ ,ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ,ರಂಗನಾಥ್,ಉಮಾಶ್ರೀ,ನಟಿ ರಮ್ಯಾ,ಕಮಲ್ ಹಾಸನ್ ಸೇರಿದಂತೆ ಹಲವಾರು ಆಗಮಿಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments