Webdunia - Bharat's app for daily news and videos

Install App

ವೇದಿಕೆಯತ್ತ ಆಗಮಿಸಿದ ಕಾಂಗ್ರೆಸ್ ಶಾಸಕರು

Webdunia
ಶನಿವಾರ, 20 ಮೇ 2023 (13:23 IST)
ಹಿರಿಯ ಶಾಸಕ ಟಿಬಿ ಜಯಚಂದ್ರ, ಯುಬಿ ಬಣಕಾರ್,ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ  ಸೇರಿದಂತೆ ಹಲವು‌ ಕಾಂಗ್ರೆಸ್ ಶಾಸಕರು ವೇದಿಕೆಯತ್ತ ಆಗಮಿಸಿದ್ದಾರೆ.ರೇಷ್ಮೆ ಶರ್ಟ್, ರೇಷ್ಮೆ ಪಂಚೆ ಹಾಕಿಕೊಂಡು ಡಿಕೆಶಿ  ರಾಹುಲ್ ಗಾಂಧಿ ಮತ್ತು ಪ್ರೀಯಾಂಕ ಗಾಂಧಿಯನ್ನ ಸ್ವಾಗತಿಸಿದ್ರು.ಕಾರ್ಯಕ್ರಮಕ್ಕೆ ಡಾ ಜಿ ಪರಮೇಶ್ವರ್, ನಟ ದುನಿಯಾ ವಿಜಯ,ಪ್ರಿಯಾಂಕಾ ಖರ್ಗೆ ,ಕೆ ಎಚ್ ಮುನಿಯಪ್ಪ,ಡಿಕೆ ಸುರೇಶ್ ,ಡಾ.ಜೀ ಪರಮೇಶ್ವರ್,ಕೆಜೆ ಜಾರ್ಜ್ ,ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ,ರಂಗನಾಥ್,ಉಮಾಶ್ರೀ,ನಟಿ ರಮ್ಯಾ,ಕಮಲ್ ಹಾಸನ್ ಸೇರಿದಂತೆ ಹಲವಾರು ಆಗಮಿಸುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments