Webdunia - Bharat's app for daily news and videos

Install App

ಸಭಾಪತಿ ಸ್ಥಾನ: ಹೈಕಮಾಂಡ್ ಗೆ ಕೈ ಶಾಸಕರ ದೂರು

Webdunia
ಗುರುವಾರ, 13 ಡಿಸೆಂಬರ್ 2018 (19:49 IST)
ವಿಧಾನ ಪರಿಷತ್ ಸಭಾಪತಿಯಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ರವರನ್ನು ಆಯ್ಕೆ ಮಾಡದೇ ಇರುವುದು ದುರ್ದೈವ ಎಂದಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ಸರ್ಕಾರದಲ್ಲಿ ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೇ ಸಭಾಪತಿ ಸ್ಥಾನಕ್ಕೆ ಪರಿಗಣಿಸದೇ ಇರುವ ಕುರಿತು ಹೈಕಮಾಂಡ್ ಗೆ ದೂರು ನೀಡಲು ಕೆಲವು ಶಾಸಕರು ಸಿದ್ಧರಾಗಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನ ಎಸ್.ಆರ್. ಪಾಟೀಲ್ ರವರಿಗೆ ಕೈತಪ್ಪಿ ದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ, ಅತೃಪ್ತಿಗೆ ಕಾರಣವಾಗಿದೆ. ಸಂಬಂಧ ಹೈಕಮಾಂಡ್ಗೆ ದೂರು ನೀಡಲು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ನಿರ್ಧರಿಸಿದ್ದಾರೆ.

ರಾಜ್ಯ ಕಾಂಗ್ರೆಸ್ನಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ದೂರು ನೀಡಲು ಹಿರಿಯ ಶಾಸಕರು ತೀರ್ಮಾನಕ್ಕೆ ಬಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಮುಂದಿನ ಸುದ್ದಿ
Show comments