Webdunia - Bharat's app for daily news and videos

Install App

ಸಭಾಪತಿ ಸ್ಥಾನ: ಹೈಕಮಾಂಡ್ ಗೆ ಕೈ ಶಾಸಕರ ದೂರು

Webdunia
ಗುರುವಾರ, 13 ಡಿಸೆಂಬರ್ 2018 (19:49 IST)
ವಿಧಾನ ಪರಿಷತ್ ಸಭಾಪತಿಯಾಗಿ ಮಾಜಿ ಸಚಿವ ಎಸ್.ಆರ್. ಪಾಟೀಲ್ ರವರನ್ನು ಆಯ್ಕೆ ಮಾಡದೇ ಇರುವುದು ದುರ್ದೈವ ಎಂದಿರುವ ಮಾಜಿ ಸಚಿವ ಎಂ.ಬಿ. ಪಾಟೀಲ್, ಸರ್ಕಾರದಲ್ಲಿ ಮೊದಲಿನಿಂದಲೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಅಲ್ಲದೇ ಸಭಾಪತಿ ಸ್ಥಾನಕ್ಕೆ ಪರಿಗಣಿಸದೇ ಇರುವ ಕುರಿತು ಹೈಕಮಾಂಡ್ ಗೆ ದೂರು ನೀಡಲು ಕೆಲವು ಶಾಸಕರು ಸಿದ್ಧರಾಗಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಸ್ಥಾನ ಎಸ್.ಆರ್. ಪಾಟೀಲ್ ರವರಿಗೆ ಕೈತಪ್ಪಿ ದ ವಿಚಾರ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ, ಅತೃಪ್ತಿಗೆ ಕಾರಣವಾಗಿದೆ. ಸಂಬಂಧ ಹೈಕಮಾಂಡ್ಗೆ ದೂರು ನೀಡಲು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ನಿರ್ಧರಿಸಿದ್ದಾರೆ.

ರಾಜ್ಯ ಕಾಂಗ್ರೆಸ್ನಲ್ಲಿ ನಡೆದಿರುವ ವಿದ್ಯಮಾನಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಅವರಿಗೆ ದೂರು ನೀಡಲು ಹಿರಿಯ ಶಾಸಕರು ತೀರ್ಮಾನಕ್ಕೆ ಬಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments