Webdunia - Bharat's app for daily news and videos

Install App

‘ಬಿಜೆಪಿ ನಮ್ ಶಾಸಕರನ್ನ ಕಿಡ್ನಾಪ್ ಮಾಡ್ತಿದೆ ಎಂದ ಡಿಕೆಶಿ’

Webdunia
ಗುರುವಾರ, 18 ಜುಲೈ 2019 (17:43 IST)
ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಕುರಿತು ಕಾವೇರಿದ ಚರ್ಚೆ ನಡೆಯುತ್ತಿರೋವಾಗಲೇ ಕಾಂಗ್ರೆಸ್ – ಬಿಜೆಪಿಯ ವಿರುದ್ಧ ತಿರುಗಿ ಬಿದ್ದಿದೆ.

ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಕಿಡ್ನಾಪ್ ಮಾಡುತ್ತಿದ್ದಾರೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕ ಶ್ರೀಮಂತ ಪಾಟೀಲ್ ಅವರನ್ನು ಬಿಜೆಪಿಯವರು ಅಪಹರಿಸಿದ್ದಾರೆ ಎಂದ ಅವರು, ಕೆಲವು ದಾಖಲೆಗಳನ್ನು ಸದನದಲ್ಲಿ ಪ್ರದರ್ಶನ ಮಾಡಿದ್ರು.

ಕಾಂಗ್ರೆಸ್ ಶಾಸಕರ ಜೊತೆ ಬಿಜೆಪಿಯ ಲಕ್ಷ್ಮಣ್ ಸವದಿ ಇದ್ದಾರೆಂದು ವಿಮಾನಯಾನದ ಟಿಕೆಟ್ ನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದರು.

ಕಾಂಗ್ರೆಸ್ ಶಾಸಕರನ್ನು ಬಿಜೆಪಿಯವರು ಕಿಡ್ನಾಪ್ ಮಾಡುತ್ತಿದ್ದು, ನಮಗೆ ರಕ್ಷಣೆ ಕೊಡಬೇಕೆಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಸ್ಪೀಕರ್ ಅವರಿಗೆ ಮನವಿ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments