Webdunia - Bharat's app for daily news and videos

Install App

ಎಸ್ ಎಂ ಕೃಷ್ಣರನ್ನು ಭೇಟಿ ಮಾಡಿದ ಅತೃಪ್ತ ಕಾಂಗ್ರೆಸ್ ಶಾಸಕರು; ಸರ್ಕಾರಕ್ಕೆ ಕಾದಿದೆಯಾ ಗಂಡಾಂತರ?

Webdunia
ಭಾನುವಾರ, 26 ಮೇ 2019 (15:32 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಕೆಲವೇ ದಿನಗಳಲ್ಲಿ ಉರುಳಿದೆ ಎಂಬ ಬಿಜೆಪಿ ಭವಿಷ್ಯ ವಾಣಿಗೆ ತಕ್ಕಂತೇ ಬೆಳವಣಿಗೆಗಳು ನಡೆಯುತ್ತಿದೆ.


ಕಾಂಗ್ರೆಸ್ ನ ಅತೃಪ್ತ ಶಾಸಕರು ಇಂದು ಹಿರಿಯ ಬಿಜೆಪಿ ನಾಯಕ ಎಸ್ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು, ರಾಜ್ಯ ಸರ್ಕಾರ ಉರುಳುವ ವಾರ್ತೆಗಳಿಗೆ ಪುಷ್ಠಿ ನೀಡಿದೆ.

ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಮತ್ತು ಸುಧಾಕರ್ ಎಸ್ ಎಂ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ನಾಯಕ ಆರ್. ಅಶೋಕ್ ಕೂಡಾ ಸ್ಥಳದಲ್ಲಿದ್ದರು. ಆದರೆ ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದಾಗ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತಷ್ಟೇ ಎಂದು ಮಾತು ತೇಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments