Select Your Language

Notifications

webdunia
webdunia
webdunia
webdunia

ಸಚಿವ ಜೆಡಿಎಸ್ ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಆಕ್ರೋಶ

ಸಚಿವ ಜೆಡಿಎಸ್ ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಆಕ್ರೋಶ
ಚಿಕ್ಕಬಳ್ಳಾಪುರ , ಬುಧವಾರ, 25 ಜುಲೈ 2018 (18:07 IST)
ಸಚಿವ ಹೆಚ್.ಡಿ.ರೇವಣ್ಣ ನಡೆ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ರೋಸಿಹೋಗಿದ್ದಾರೆ. ಹೀಗಾಗಿ ರೇವಣ್ಣ ಅವರ ಕ್ರಮದ ವಿರುದ್ಧ ಸಿಎಂಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಸಚಿವ ಹೆಚ್. ಡಿ. ರೇವಣ್ಣ ಕೋಲಾರ- ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ  ರೈತರಿಗೆ ಗಾಯದ ಮೇಲೆ ಬರೆ ಎಳೆಯಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆಪಾದಿಸಿದ್ದಾರೆ. ಚಿಕ್ಕಬಳ್ಳಾಪುರ ದಲ್ಲಿ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ದು,  ಕೋಚಿಮುಲ್ ಪ್ರತಿದಿನ 80 ಲಕ್ಷ ಲೀಟರ್ ರಕ್ಷಾಣಾ ಇಲಾಖೆಗೆ ಕಳುಹಿಸಲಾಗುತ್ತಿದೆ.

ಆದ್ರೆ ಈಗ ರೇವಣ್ಣ 40 ಲಕ್ಷ ಲೀಟರ್ ಖಡಿತ ಮಾಡಿ ಹಾಸನದಿಂದ ಕಳುಹಿಸಲು ಚಿಂತನೆ ಮಾಡಿದ್ದಾರೆಹೀಗಾಗಿ ಕಡಿತ ಮಾಡಿರುವ ಕ್ರಮಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಎರಡು ಜಿಲ್ಲೆಗಳ ಸಂಸದರು, ಶಾಸಕರು ಎಚ್ಚೆತ್ತುಕೊಳಬೇಕಿದೆ. ನಾನು ಕೂಡ ಬಗ್ಗೆ ಸಿಎಂ ಗೆ ಪತ್ರ ಬರೆಯುತ್ತೇನೆ ಎಂದುಶಾಸಕ ಡಾ.ಕೆ. ಸುಧಾಕರ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಚ್.ಡಿ.ರೇವಣ್ಣ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದ ಕೋಡಿಮಠ ಶ್ರೀ