Webdunia - Bharat's app for daily news and videos

Install App

ಸಚಿವ ಜೆಡಿಎಸ್ ರೇವಣ್ಣ ವಿರುದ್ಧ ಕಾಂಗ್ರೆಸ್ ಶಾಸಕ ಆಕ್ರೋಶ

Webdunia
ಬುಧವಾರ, 25 ಜುಲೈ 2018 (18:07 IST)
ಸಚಿವ ಹೆಚ್.ಡಿ.ರೇವಣ್ಣ ನಡೆ ಬಗ್ಗೆ ಕಾಂಗ್ರೆಸ್ ಶಾಸಕರೊಬ್ಬರು ರೋಸಿಹೋಗಿದ್ದಾರೆ. ಹೀಗಾಗಿ ರೇವಣ್ಣ ಅವರ ಕ್ರಮದ ವಿರುದ್ಧ ಸಿಎಂಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

ಸಚಿವ ಹೆಚ್. ಡಿ. ರೇವಣ್ಣ ಕೋಲಾರ- ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ  ರೈತರಿಗೆ ಗಾಯದ ಮೇಲೆ ಬರೆ ಎಳೆಯಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆಪಾದಿಸಿದ್ದಾರೆ. ಚಿಕ್ಕಬಳ್ಳಾಪುರ ದಲ್ಲಿ ಕಾಂಗ್ರೆಸ್ ಶಾಸಕ ಡಾ. ಕೆ. ಸುಧಾಕರ್ ಹೇಳಿಕೆ ನೀಡಿದ್ದು,  ಕೋಚಿಮುಲ್ ಪ್ರತಿದಿನ 80 ಲಕ್ಷ ಲೀಟರ್ ರಕ್ಷಾಣಾ ಇಲಾಖೆಗೆ ಕಳುಹಿಸಲಾಗುತ್ತಿದೆ.

ಆದ್ರೆ ಈಗ ರೇವಣ್ಣ 40 ಲಕ್ಷ ಲೀಟರ್ ಖಡಿತ ಮಾಡಿ ಹಾಸನದಿಂದ ಕಳುಹಿಸಲು ಚಿಂತನೆ ಮಾಡಿದ್ದಾರೆಹೀಗಾಗಿ ಕಡಿತ ಮಾಡಿರುವ ಕ್ರಮಕ್ಕೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ಎರಡು ಜಿಲ್ಲೆಗಳ ಸಂಸದರು, ಶಾಸಕರು ಎಚ್ಚೆತ್ತುಕೊಳಬೇಕಿದೆ. ನಾನು ಕೂಡ ಬಗ್ಗೆ ಸಿಎಂ ಗೆ ಪತ್ರ ಬರೆಯುತ್ತೇನೆ ಎಂದುಶಾಸಕ ಡಾ.ಕೆ. ಸುಧಾಕರ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments