Webdunia - Bharat's app for daily news and videos

Install App

ಕೆಜಿ ಬೋಪಯ್ಯ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಶಾಸಕರು

Webdunia
ಗುರುವಾರ, 18 ಜುಲೈ 2019 (12:00 IST)
ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತ ಮೇಲಿನ ಚರ್ಚೆ ಆರಂಭವಾಗಿದ್ದು, ಈ ವೇಳೆ ಬಿಜೆಪಿ ಸದಸ್ಯರು ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.


ಸಿದ್ದರಾಮಯ್ಯ ಕ್ರಿಯಾಲೋಪದ ಬಗ್ಗೆ ಪ್ರಸ್ತಾಪ ಮಾಡಿದಾಗ ಮಾಜಿ ಸ್ಪೀಕರ್ ಕೂಡಾ ಆಗಿರುವ ಬಿಜೆಪಿ ಶಾಸಕ ಕೆಜಿ ಬೋಪಯ್ಯ ಆಕ್ಷೇಪವೆತ್ತಿದರು. ಈ ವೇಳೆ ಕಾಂಗ್ರೆಸ್ ಶಾಸಕ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ನೀವು ಸ್ಪೀಕರ್ ಆಗಿದ್ದಾಗ ಕೈಗೊಂಡ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ನಿಮ್ಮ ತಪ್ಪಿನ ಫಲವೇನು ಎಂಬುದಕ್ಕೆ ಸಾಕ್ಷಿಯಾಗಿ ಅಂದು ಬೀದಿಪಾಲಾದ ವೆಂಕಟರಮಣಪ್ಪ ಇದ್ದಾರೆ ಎಂದರು.

ಈ ವೇಳೆ ವೆಂಕಟರಮಣಪ್ಪ ಕೂಡಾ ಬೋಪಯ್ಯ ವಿರುದ್ಧ ಹರಿಹಾಯ್ದರು. ಈ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ನಡುವಿನ ಗದ್ದಲವನ್ನು ತಣ್ಣಗಾಗಿಸಲು ಸ್ಪೀಕರ್ ಮಧ್ಯಪ್ರವೇಶಿಸಬೇಕಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments