Webdunia - Bharat's app for daily news and videos

Install App

ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು

Webdunia
ಮಂಗಳವಾರ, 2 ಮಾರ್ಚ್ 2021 (11:01 IST)
ಬೆಂಗಳೂರು : ಕಾಂಗ್ರೆಸ್ ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸೇರಿ ಇಬ್ಬರ ವಿರುದ್ಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಎಂಎಲ್ ಸಿ ಬಸವರಾಜ ಪಾಟೀಲ್ ಇಟಗಿ ಪುತ್ರ ಸುಮನ್ ಮತ್ತು ಟಿಪ್ಪರ್ ಚಾಲಕ ಶ್ರೀನಿವಾಸ್ ವಿರುದ್ಧ ಎಫ್ ಐಆರ್ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಟಿಪ್ಪರ್ ಚಾಲಕ ಶ್ರೀನಿವಾಸ್  ಮರಳು ತುಂಬಿದ್ದ ಲಾರಿಯನ್ನು ಶರಣಗೌಡ ತಡೆದಿದ್ದ. ಹೀಗಾಗಿ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಸರಕಲ್ ಬಳಿ ಶರಣಗೌಡ ಹತ್ಯೆಗೆ ಯತ್ನಿಸಲಾಗಿದೆ, ಕೊಲೆಗೆ ಯತ್ನಿಸಿ ಸುಮನ್ , ಶ್ರೀನಿವಾಸ್ ಪರಾರಿಯಾಗಿದ್ದಾರೆ. ಪರಾರಿಯಾಗಿದ್ದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments