Daily Horoscope

ಸಿಎಂ ಅಂಕಲ್ ಎಂದು ಟ್ವೀಟ್ ಮಾಡಿ ಲೇವಡಿ ಮಾಡಿದ ಕಾಂಗ್ರೆಸ್

Webdunia
ಮಂಗಳವಾರ, 15 ನವೆಂಬರ್ 2022 (15:01 IST)
ರಾಜ್ಯಾದ್ಯಂತ ಶಾಲೆಗಳಲ್ಲಿ ಮೂಲಸೌಕರ್ಯದ ಕೊರತೆ ಇದೆ.ಶೌಚಾಲಯವಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ.ಸಿಎಂ ಅಂಕಲ್,
ಕೇಸರಿ ಬಣ್ಣ ಬಳಿಯುವಿರಂತೆ,ಆದರೆ ಮೊದಲು ಶೌಚಾಲಯ ಕಟ್ಟಿಸಿಕೊಡಿ.ಕುಡಿಯಲು ಶುಚಿಯಾದ ನೀರು ಕೊಡಿ,ಶಾಲೆಗಳು ಮಕ್ಕಳನ್ನು ಆಕರ್ಷಿಸುವಂತೆ ಮಾಡಿಕೊಡಿ.ಕೋವಿಡ್ ನಂತರ ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಮಕ್ಕಳು ಶಿಕ್ಷಣದಿಂದ ಹೊರಗುಳಿದಿದ್ದಾರೆ.ಬಾಲಕಾರ್ಮಿಕರ ಸಂಖ್ಯೆ ಏರಿಕೆಯಾಗಿದೆ,ಬಾಲ್ಯವಿವಾಹವೂ ಏರಿಕೆಯಾಗಿದೆ.ಸಿಎಂಅಂಕಲ್,
ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಯೋಜನೆ ರೂಪಿಸುವುದನ್ನು ಬಿಟ್ಟು ಬಣ್ಣ  ಬಳಿಯುವ ಬಣ್ಣ ಬಣ್ಣದ ಮಾತಾಡಿಕೊಂಡು ಕುಳಿತಿರುವುದೇಕೆ?ಎಂದು ಕಾಂಗ್ರೆಸ್ ಸರಣಿ ಟ್ವೀಟ್ ಮೂಲಕ ವ್ಯಂಗ್ಯ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments