Webdunia - Bharat's app for daily news and videos

Install App

ದಲಿತರಿಗೆ ಸಿಎಂ ಕುರ್ಚಿ ಅನ್ನೋ ಚರ್ಚೆ ಬೇಡವೆಂದ ಸಂಸದ ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 14 ಮೇ 2018 (08:17 IST)
ಕಲಬುರಗಿ : ಈಗಾಗಲೇ ಚುನಾವಣೆ ಮುಗಿದಿದ್ದು ಎಣಿಕೆ ಒಂದೇ ಬಾಕಿ ಉಳಿದಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿ.ಎಂ ಆಗ್ತಾರೆ ಎನ್ನುವ ವಿಷಯದ ಬಗ್ಗೆ  ಜೋರಾಗಿ ಚರ್ಚೆ ನಡೆಯುತ್ತಿದೆ. ಸಿ.ಎಂ ಸಿದ್ದರಾಮಯ್ಯ ಹೈಕಮಾಂಡ್ ಆಕ್ಷೇಪಪಟ್ಟರೆ ನಾನು ಸಿ.ಎಂ ಸ್ಪರ್ಧೆ ಸ್ಥಾನದಿಂದ ಹಿಂದೆ ಹೋಗುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಇದೀಗ ಸಿಎಂ ಸ್ಥಾನಕ್ಕೆ ದಲಿತರ ಕೋಟಾದಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮುನಿಯಪ್ಪ ಅವರ ಹೆಸರು ಜೋರಾಗಿ ಚರ್ಚೆಯಾಗುತ್ತಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು,’ ಸಿಎಂ ಪದವಿ ಕೊಟ್ಟರೆ ಕೊಡಲಿ. ಇಲ್ಲವಾದರೆ, ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತ ಎಂದು ಪರಿಗಣಿಸಿ ಹುದ್ದೆ ಕೊಟ್ಟರೆ ಕೊಡಲಿ. ಆದರೆ, ದಲಿತರಿಗೆ ಸಿಎಂ ಕುರ್ಚಿ ಅನ್ನೋ ಚರ್ಚೆ ಬೇಡ. ನಾನು ಯಾವತ್ತು ದಲಿತ ಸಿಎಂ ಎಂದು ಅರ್ಜಿ ಹಾಕಿಲ್ಲ, ಹಾಕುವುದೂ ಇಲ್ಲ’ ಎಂದು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments