Webdunia - Bharat's app for daily news and videos

Install App

ದಲಿತರಿಗೆ ಸಿಎಂ ಕುರ್ಚಿ ಅನ್ನೋ ಚರ್ಚೆ ಬೇಡವೆಂದ ಸಂಸದ ಮಲ್ಲಿಕಾರ್ಜುನ ಖರ್ಗೆ

Webdunia
ಸೋಮವಾರ, 14 ಮೇ 2018 (08:17 IST)
ಕಲಬುರಗಿ : ಈಗಾಗಲೇ ಚುನಾವಣೆ ಮುಗಿದಿದ್ದು ಎಣಿಕೆ ಒಂದೇ ಬಾಕಿ ಉಳಿದಿದೆ. ಈ ನಡುವೆ ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿ.ಎಂ ಆಗ್ತಾರೆ ಎನ್ನುವ ವಿಷಯದ ಬಗ್ಗೆ  ಜೋರಾಗಿ ಚರ್ಚೆ ನಡೆಯುತ್ತಿದೆ. ಸಿ.ಎಂ ಸಿದ್ದರಾಮಯ್ಯ ಹೈಕಮಾಂಡ್ ಆಕ್ಷೇಪಪಟ್ಟರೆ ನಾನು ಸಿ.ಎಂ ಸ್ಪರ್ಧೆ ಸ್ಥಾನದಿಂದ ಹಿಂದೆ ಹೋಗುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಇದೀಗ ಸಿಎಂ ಸ್ಥಾನಕ್ಕೆ ದಲಿತರ ಕೋಟಾದಿಂದ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮುನಿಯಪ್ಪ ಅವರ ಹೆಸರು ಜೋರಾಗಿ ಚರ್ಚೆಯಾಗುತ್ತಿದೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು,’ ಸಿಎಂ ಪದವಿ ಕೊಟ್ಟರೆ ಕೊಡಲಿ. ಇಲ್ಲವಾದರೆ, ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತ ಎಂದು ಪರಿಗಣಿಸಿ ಹುದ್ದೆ ಕೊಟ್ಟರೆ ಕೊಡಲಿ. ಆದರೆ, ದಲಿತರಿಗೆ ಸಿಎಂ ಕುರ್ಚಿ ಅನ್ನೋ ಚರ್ಚೆ ಬೇಡ. ನಾನು ಯಾವತ್ತು ದಲಿತ ಸಿಎಂ ಎಂದು ಅರ್ಜಿ ಹಾಕಿಲ್ಲ, ಹಾಕುವುದೂ ಇಲ್ಲ’ ಎಂದು  ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments