Webdunia - Bharat's app for daily news and videos

Install App

Bantwal murder; ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು

Krishnaveni K
ಗುರುವಾರ, 29 ಮೇ 2025 (10:44 IST)
ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಮುಸ್ಲಿಮ್ ಮುಖಂಡರು ಒಗ್ಗಟ್ಟಾಗಿದ್ದು ಕಾಂಗ್ರೆಸ್ ಗೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಬಂಟ್ವಾಳದಲ್ಲಿ ಮೊನ್ನೆ ದುಷ್ಕರ್ಮಿಗಳು ಅಬ್ದುಲ್ ರಹಿಮಾನ್ ಎನ್ನುವ ಯುವಕನನ್ನು ಕೊಚ್ಚಿ ಕೊಲೆ ಮಾಡಿದ್ದರು. ಈ ಭೀಕರ ಹತ್ಯೆಯಿಂದ ಮುಸ್ಲಿಂ ಸಮುದಾಯ ರೊಚ್ಚಿಗೆದ್ದಿದೆ. ಮುಸ್ಲಿಮರಿಗೆ ರಕ್ಷಣೆ ನೀಡಲು ವಿಫಲವಾದ ಕಾಂಗ್ರೆಸ್ ವಿರುದ್ಧ ಮುಸ್ಲಿಮ್ ನಾಯಕರು ಸಿಡಿದೆದ್ದಿದ್ದಾರೆ.

ಇಂದು ಕಾಂಗ್ರೆಸ್ ಧೋರಣೆ ಖಂಡಿಸಿ ಕಾಂಗ್ರೆಸ್ ನ ಎಲ್ಲಾ ಮುಸ್ಲಿಂ ಮುಖಂಡರು ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಹೇಳಿದ್ದಾರೆ. ನಮಗೆ ಪಕ್ಷಕ್ಕಿಂತ ನಮ್ಮ ಧರ್ಮದೊಡ್ಡದು ಎಂದಿದ್ದಾರೆ.

ಪ್ರಸ್ತುತ ನಡೆದಿರುವ ಕೊಲೆಯಿಂದ ಮುಸ್ಲಿಂ ಸಮುದಾಯಕ್ಕೆ ನೋವಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ಸಮುದಾಯಕ್ಕೆ ರಕ್ಷಣೆ ನೀಡಲು ವಿಫಲವಾಗಿದೆ. ಈ ಕಾರಣಕ್ಕೆ ಪಕ್ಷದ ಧೋರಣೆ ಖಂಡಿಸಿ ರಾಜೀನಾಮೆ ನೀಡುತ್ತಿರುವಾಗಿ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಯನಾಡು ಭೂಕುಸಿತದ ವೇಳೆ ನಿರ್ಮಾಣವಾಗಿದ್ದ ಬೈಲಿ ಸೇತುವೆ ಗೋಡೆ ಬಿರುಕು: ಸಂಚಾರ ಸ್ಥಗಿತ

ವಿಮಾನ ದುರಂತಕ್ಕೆ ಕಾರಣ ಹುಡುಕುತ್ತಿದ್ದ ಅಧಿಕಾರಿಗಳಿಗೆ ಸಿಕ್ತು ಬಿಗ್‌ ಅಪ್ಡೇಟ್‌

ಮೇಘಲಾಯ ಹನಿಮೂನ್ ಪ್ರಕರಣ: ಸೋನಮ್ ಪ್ರಿಯಕರನಿಂದ ಸಿಕ್ತು ಮಹತ್ವದ ಸಾಕ್ಷಿ

ಜಮೀರ್ ಸ್ಥಾನ ಕಸಿಯಲು ನನಗೇನು ತೆವಲಾ: ಬೇಳೂರು ಗೋಪಾಲಕೃಷ್ಣ

ನನ್ನನ್ನು ಬೆಂಬಲಿಸುವವರು ಯಾರೂ ಇಲ್ಲ: ಸರ್ಕಾರದಲ್ಲಿನ ಬದಲಾವಣೆ ಬಗ್ಗೆ ಸತೀಶ ಜಾರಕಿಗೊಳಿ ಸುಳಿವು

ಮುಂದಿನ ಸುದ್ದಿ
Show comments