Webdunia - Bharat's app for daily news and videos

Install App

ಬಂಡಾಯ ಶಮನಕ್ಕೆ ಕಾಂಗ್ರೆಸ್ ಹೊಸ ಸೂತ್ರ

Webdunia
ಶನಿವಾರ, 9 ಜೂನ್ 2018 (11:14 IST)
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ಉಂಟಾದ ಭಿನ್ನಮತ ಶಮನಕ್ಕೆ ಕಾಂಗ್ರೆಸ್ ಹೊಸದೊಂದು ಸೂತ್ರ ಕಂಡುಕೊಂಡಿದೆ ಎಂದು ಡಿಸಿಎಂ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈಗ ನೇಮಕವಾದ ಸಚಿವರು 2 ವರ್ಷಷಗಳ ಕಾಲ ಸಚಿವರಾಗಿರುತ್ತಾರೆ. ಅವರ ಸಾಧನೆ ಗಮನಿಸಿಕೊಂಡು ಮುಂದುವರಿಸಲಾಗುತ್ತದೆ. ಸದ್ಯದಲ್ಲೇ ನೂತನವಾಗಿ ಆರು ಸಚಿವರ ಸೇರ್ಪಡೆಯಾಗಲಿದೆ ಎಂದು ಅವರು ಹೇಳಿದ್ದಾರೆ.

ಎರಡು ವರ್ಷಗಳ ಅವಧಿಗೆ ಸಚಿವರನ್ನು ನೇಮಕ ಮಾಡಲಾಗುತ್ತದೆ. ಈ ಬದಲಾವಣೆಗೆ ರಾಹುಲ್ ಗಾಂಧಿಯವರೇ ಸೂಚಿಸಿದ್ದಾರೆ. ಹೀಗಾಗಿ ಸದ್ಯಕ್ಕೆ ನಾನು ದೆಹಲಿಗೆ ಹೋಗುತ್ತಿಲ್ಲ. ಯಾರೂ ಅಸಮಾಧಾನಗೊಳ್ಳಬೇಕಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳವನ್ನೇ ನಡುಗಿಸಿದ ಯೂಟ್ಯೂಬರ್‌ ಸಮೀರ್‌ಗೆ ಇದೀಗ ಮುಖ ತೋರಿಸದ ಪರಿಸ್ಥಿತಿ

ಕಪಾಳಮೋಕ್ಷದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸಿಎಂ ರೇಖಾ ಗುಪ್ತಾ

ನಟಿಗೆ ಹೊಟೇಲ್‌ಗೆ ಆಹ್ವಾನಿಸಿ, ಅಶ್ಲೀಲ ಸಂದೇಶ ಆರೋಪ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಮಮ್ಕೂಟತಿಲ್ ನಡೆಗೆ ಬಿಗ್ ಶಾಕ್‌

ನಮಗೆ ಪೇ ಸಿಎಂ ಎಂದ್ರು, ಈಗ ಕಾಂಗ್ರೆಸ್ ನದ್ದು ಇನ್ನೇನು: ಬಿವೈ ವಿಜಯೇಂದ್ರ

ರಾಹುಲ್ ಗಾಂಧಿಯಿದ್ದ ವಾಹನ ಕಾನ್‌ಸ್ಟೇಬಲ್‌ಗೆ ಡಿಕ್ಕಿ, ಯಾರ ಮೇಲೆ ಬಿತ್ತು ಕೇಸ್‌ ಗೊತ್ತಾ

ಮುಂದಿನ ಸುದ್ದಿ
Show comments