Webdunia - Bharat's app for daily news and videos

Install App

ಲೈಟಿಂಗ್ನಿಂದ ಕಂಗೊಳಿಸುತ್ತಿರುವ ಕಾಂಗ್ರೆಸ್ ಕಚೇರಿ

Webdunia
ಶುಕ್ರವಾರ, 19 ಮೇ 2023 (18:22 IST)
ಸಿದ್ದರಾಮಯ್ಯ ಸಿಎಂ‌.ಡಿಕೆಸಿ ಡಿಸಿಎಂ ಆಯ್ಕೆ ಹಿನ್ನೆಲೆ ಕಾಂಗ್ರೆಸ್ ಕಚೇರಿ ಮುಂಭಾಗ ಕಾರ್ಯಕರ್ತ ಜಮಾವಣೆಗೊಂಡಿದ್ದಾರೆ.ಡಿಕೆಸಿ ಹಾಗೂ ಸಿದ್ದರಾಮಯ್ಯ ಅವರಿಗೆ ಕಾರ್ಯಕರ್ತರು ಜೈಕಾರ ಹಾಕಿದ್ದಾರೆ.ಕೆಪಿಸಿಸಿ ಕಚೇರಿ ಮುಂಭಾಗ  ಕಾರ್ಯಕರ್ತರು ಜೈಕಾರ ಹಾಕಿದ್ರು.
 
ಅಲ್ಲದೇ  ಕ್ವೀನ್ಸ್ ರಸ್ತೆ ಕೆಪಿಸಿಸಿ ಕಚೇರಿ ವಿದ್ಯುತ್ ದೀಪದಿಂದ ಅಲಂಕಾರಗೊಂಡಿದೆ.ಕಾಂಗ್ರೆಸ್ ಅಧಿಕಾರ ಬರುತ್ತಿದ್ದಂತೆ ಕಾಂಗ್ರೆಸ್ ಕಚೇರಿ ಶೃಂಗಾರ ಗೊಂಡಿದೆ.ಲೈಟಿಂಗ್ನಿಂದ ಕಾಂಗ್ರೆಸ್ ಕಚೇರಿ ಕಂಗೊಳಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments