Webdunia - Bharat's app for daily news and videos

Install App

ಕಾಂಗ್ರೆಸ್ ಪಾದಯಾತ್ರೆ ನಾಟಕ

Webdunia
ಸೋಮವಾರ, 28 ಫೆಬ್ರವರಿ 2022 (17:59 IST)
ಕಾಂಗ್ರೆಸ್ ಪಾದಯಾತ್ರೆ ರಾಜಕೀಯ ಪ್ರೇರಿತ ಪಾದಯಾತ್ರೆ ಅಷ್ಟೇ. ಇದೊಂದು ಕಾಂಗ್ರೆಸ್​ನ ಬೀದಿ ನಾಟಕ. ಕಾಂಗ್ರೆಸ್​ಗೆ ಬೇರೆ ವಿಷಯಗಳು ಇಲ್ಲ, ಹೀಗಾಗಿ ಪಾದಯಾತ್ರೆ ಗಿಮಿಕ್ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಸಂಸದ ಡಿ.ವಿ. ಸದಾನಂದ ಗೌಡ ಹೇಳಿಕೆ ನೀಡಿದ್ದಾರೆ.
ಪಾದಯಾತ್ರೆಯಿಂದ ಯಾವ ಸಾಧನೆಯೂ ಆಗಲ್ಲ. ನಮ್ಮ ಸರ್ಕಾರ ಮೇಕೆದಾಟು ವಿಚಾರದಲ್ಲಿ ಅನೇಕ ಕೆಲಸ ಮಾಡಿದೆ. ನಮಗೆ ಕ್ರೆಡಿಟ್ ಕೊಡಬಾರದು ಅಂತ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ. ಜನರು ಇದನ್ನು ನೂರಕ್ಕೆ ನೂರರಷ್ಟು ತಿರಸ್ಕಾರ ಮಾಡ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವು ಎಂದು ಹೇಳಿದ ಮಗುವನ್ನು ಕೊಂದ ತಾಯಿಗೆ ಜಾಮೀನು, ಕೋರ್ಟ್‌ ಅಭಿಪ್ರಾಯವೇನು ಗೊತ್ತಾ

ಗಣಪತಿ ಚತುರ್ಥಿಗೆ ದಿನಗಣನೆ, ಪಿಒಪಿ ಮೂರ್ತಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರ ಸೂಚನೆ

ತೆಹಲ್ಕಾ'ದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಶಿಕ್ಷೆಯಾದ ಪ್ರಕರಣ ಹಿನ್ನೆಲೆ ಇಲ್ಲಿದೆ

Video, ವಾಲಿಬಾಲ್ ಆಡುತ್ತಿರುವಾಗಲೇ ಹೃದಯಾಘಾತ, ಎಸ್ಸೆಸ್ಸೆಲ್ಸಿ ಬಾಲಕ‌ ಸ್ಥಳದಲ್ಲೇ ಸಾವು,

ಗಮನ‌ ಸೆಳೆದ ಬನ್ನೇರುಘಟ್ಟದ ಮರಿ‌ ಹಿಪ್ಪೋಗೆ ನಿಮ್ಮ‌ಇಚ್ಛೆಯ ಹೆಸರಿಡಬಹುದು, ಹಾಗಾದರೆ ನೀವೇನು‌ ಮಾಡಬೇಕು‌ ಗೊತ್ತಾ

ಮುಂದಿನ ಸುದ್ದಿ
Show comments