Webdunia - Bharat's app for daily news and videos

Install App

ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಒಳ ಒಪ್ಪಂದ: ಗೋವಿಂದ್ ಕಾರಜೋಳ

Webdunia
ಶುಕ್ರವಾರ, 4 ಮೇ 2018 (13:19 IST)
ಸಿಎಂ ಸಿದ್ದರಾಮಯ್ಯ ಸ್ಪಧಿ೯ಸಿದ ಬಾದಾಮಿ ಕ್ಷೇತ್ರದಲ್ಲಿ ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ  ವಿಚಾರ ಕುರಿತು ಮುಧೋಳದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. 
ಇದೊಂದು ರಾಜಕೀಯ ಕ್ಷೇತ್ರದಲ್ಲಿ ನಡೆದ ಅನೈತಿಕ ಸಂಬಂಧ.ಕಾಂಗ್ರೆಸ್ ಪಕ್ಷ  ಒಳ ಒಪ್ಪಂದಿಂದ ರಾಜಕೀಯದಲ್ಲಿ ಅನೈತಿಕ ಸಂಬಂಧ ಮಾಡಿಕೊಂಡೇ ಬಂದಿದೆ.ಚುನಾವಣಾ ಸಮಯದಲ್ಲಿ ಒಂದು  ಪಕ್ಷ ಇನ್ನೊಂದು ಪಕ್ಷದ ಅಭ್ಯರ್ಥಿ ಜೊತೆ ಗೌಪ್ಯ ಮಾತುಕತೆ ನಡೆಸುವುದೇ ಅನೈತಿಕ ಸಂಬಂಧ ಇದ್ದಂತೆ.
 
ಈ ರೀತಿ ಅನೈತಿಕ ಸಂಬಂಧವನ್ನು ದೇಶಕ್ಕೆ ಸ್ವಾತಂತ್ರ್ಯ ಬಂದ 70 ವರ್ಷದಿಂದ ಕಾಂಗ್ರೆಸ್ ಪಕ್ಷ ಮಾಡಿಕೊಂಡೇ ಬತಿ೯ದೆ. ಜೆಡಿಎಸ್ ಜೊತೆ ಯಾರು ಒಳ ಒಪ್ಪಂದ ಮಾಡಿಕೊಂಡಿದ್ದು ಅಂತ  ಬಿಬಿಎಂಪಿ ಚುನಾವಣೆಯಲ್ಲಿ ಗೊತ್ತಾಗಿದೆ.
 
ಅನೇಕ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ.
ನಾಡಿನ ಜನತೆಗೆ ಗೊತ್ತಿದೆ ಯಾರು ಒಳ ಒಪ್ಪಂದ ಮಾಡಿಕೊಂಡು ಅನೈತಿಕ ಸಂಬಂಧ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 
 
ಸಿದ್ದರಾಮಯ್ಯ ಮತ್ತೊಬ್ಬರ ಮೇಲೆ ಆರೋಪ ಮಾಡೋದರಲ್ಲಿ ಹುರುಳಿಲ್ಲ ಎಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಗೋವಿಂದ ಕಾರಜೋಳ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments