Webdunia - Bharat's app for daily news and videos

Install App

ಬಾದಾಮಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಒಳ ಒಪ್ಪಂದ: ಗೋವಿಂದ್ ಕಾರಜೋಳ

Webdunia
ಶುಕ್ರವಾರ, 4 ಮೇ 2018 (13:19 IST)
ಸಿಎಂ ಸಿದ್ದರಾಮಯ್ಯ ಸ್ಪಧಿ೯ಸಿದ ಬಾದಾಮಿ ಕ್ಷೇತ್ರದಲ್ಲಿ ಜೆಡಿಎಸ್ ಕಾಂಗ್ರೆಸ್ ಒಳ ಒಪ್ಪಂದ  ವಿಚಾರ ಕುರಿತು ಮುಧೋಳದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ. 
ಇದೊಂದು ರಾಜಕೀಯ ಕ್ಷೇತ್ರದಲ್ಲಿ ನಡೆದ ಅನೈತಿಕ ಸಂಬಂಧ.ಕಾಂಗ್ರೆಸ್ ಪಕ್ಷ  ಒಳ ಒಪ್ಪಂದಿಂದ ರಾಜಕೀಯದಲ್ಲಿ ಅನೈತಿಕ ಸಂಬಂಧ ಮಾಡಿಕೊಂಡೇ ಬಂದಿದೆ.ಚುನಾವಣಾ ಸಮಯದಲ್ಲಿ ಒಂದು  ಪಕ್ಷ ಇನ್ನೊಂದು ಪಕ್ಷದ ಅಭ್ಯರ್ಥಿ ಜೊತೆ ಗೌಪ್ಯ ಮಾತುಕತೆ ನಡೆಸುವುದೇ ಅನೈತಿಕ ಸಂಬಂಧ ಇದ್ದಂತೆ.
 
ಈ ರೀತಿ ಅನೈತಿಕ ಸಂಬಂಧವನ್ನು ದೇಶಕ್ಕೆ ಸ್ವಾತಂತ್ರ್ಯ ಬಂದ 70 ವರ್ಷದಿಂದ ಕಾಂಗ್ರೆಸ್ ಪಕ್ಷ ಮಾಡಿಕೊಂಡೇ ಬತಿ೯ದೆ. ಜೆಡಿಎಸ್ ಜೊತೆ ಯಾರು ಒಳ ಒಪ್ಪಂದ ಮಾಡಿಕೊಂಡಿದ್ದು ಅಂತ  ಬಿಬಿಎಂಪಿ ಚುನಾವಣೆಯಲ್ಲಿ ಗೊತ್ತಾಗಿದೆ.
 
ಅನೇಕ ಜಿಲ್ಲೆಗಳಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡು ಅಧಿಕಾರ ನಡೆಸುತ್ತಿವೆ.
ನಾಡಿನ ಜನತೆಗೆ ಗೊತ್ತಿದೆ ಯಾರು ಒಳ ಒಪ್ಪಂದ ಮಾಡಿಕೊಂಡು ಅನೈತಿಕ ಸಂಬಂಧ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. 
 
ಸಿದ್ದರಾಮಯ್ಯ ಮತ್ತೊಬ್ಬರ ಮೇಲೆ ಆರೋಪ ಮಾಡೋದರಲ್ಲಿ ಹುರುಳಿಲ್ಲ ಎಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬೆಳಗಲಿಯಲ್ಲಿ ಗೋವಿಂದ ಕಾರಜೋಳ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments