Webdunia - Bharat's app for daily news and videos

Install App

ಹೈಕೋರ್ಟ್ ಆದೇಶವನ್ನು ಗಾಳಿಗೆ ತೂರಿದ ಕಾಂಗ್ರೆಸ್ ಪಕ್ಷ

geetha
ಗುರುವಾರ, 1 ಫೆಬ್ರವರಿ 2024 (18:00 IST)
ಬೆಂಗಳೂರು-ನಗರದ ವಿಧಾನಸೌಧದ ಶಾಸಕರ ಭವನದ ಮುಂದೆ ಕಾಂಗ್ರೆಸ್ ಪಕ್ಷದ ಸಚಿವರು ಶಾಸಕರ ಬ್ಯಾನರ್ ರಾರಾಜಿಸುತ್ತಿದೆ.ಬ್ಯಾನರ್ ನಲ್ಲಿ ಸಿಎಂ.ಸಿದ್ದು,ಡಿ.ಎಸಿಎಂ,ಡಿಕೆ,ಕೆ.ಜೆ ಜಾರ್ಜ್ ಪೋಟೋ ಹಾಕಲಾಗಿದೆ.ಶಾಸಕ ಪುಟ್ಟರಂಗ ಶೆಟ್ಟಿ ಟಿ.ಡಿ ರಾಜೇಗೌಡ ನಿಗಮಮಂಡಳಿ ಪದಗ್ರಹಣ ಹಿನ್ನಲೆಯಲ್ಲಿ ಸಮಾರಂಭಕ್ಕೆ ಬ್ಯಾನರ್ ಅಳವಡಿಸಲಾಗಿದೆ.
 
ನಗರದಲ್ಲಿ ಪ್ಲೇಕ್ಸ್ ಬ್ಯಾನರ್ ಹಾಕುವಂತಿಲ್ಲ ಎಂಬ ಆದೇಶ ಇದ್ದರೂ ಕೂಡ ನಿಯಮ ಮೀರಿ ಬ್ಯಾನರ್ ಗಳನ್ನ ಹಾಕಲಾಗಿದೆ.ಪ್ಲೇಕ್ ಬ್ಯಾನರ್ ವಿಚಾರವಾಗಿ ಹೇಳೋರಿಲ್ಲ ಕೇಳೋರಿಲ್ಲದಂತಾಗಿದೆ.ಪ್ಲೇಕ್ಸ್ ಬ್ಯಾನರ್ ಗಳಿಗೆ ಕಡಿವಾಣ ಹಾಕಲು ಪಾಲಿಕೆ ಕಂಪ್ಲೀಟ್ ವಿಫಲವಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments