Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ- ದಿನೇಶ್ ಗುಂಡೂರಾವ್

ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ- ದಿನೇಶ್ ಗುಂಡೂರಾವ್
bangalore , ಬುಧವಾರ, 14 ಡಿಸೆಂಬರ್ 2022 (19:08 IST)
ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಇದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರತಿಕ್ರಿಸಿ ಕಾಂಗ್ರೆಸ್ ಗೆ ಇದು ಗೆಲ್ಲುವಂತ ಚುನಾವಣೆ, ಜನರಿಗೂ ಕೂಡ ವಿಶ್ವಾಸ ಇದೆ. ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಕೂಡಾ ಇದೆ. ನಾವು ಹೇಗೆ ಅದನ್ನ ಪ್ರಚಾರದಲ್ಲಿ ಬಳಸಿಕೊಳ್ತೇವೆ ಎನ್ನುವುದರ ಮೇಲೆ ಇದೆ. ಕಾಂಗ್ರೆಸ್ ಪಕ್ಷದ ಕಡೆ ಬಂದರೆ ಒಳ್ಳೆ ಅವಕಾಶ ಸಿಗುತ್ತೆ ಅಂತ, ಸಾಕಷ್ಟು ಜನ ಕಾಂಗ್ರೆಸ್ ಪಕ್ಷದ ಕಡೆ ನೋಡುತ್ತಿದ್ದಾರೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗರ್ಭಪಾತ ಆಗಲು ಮಾತ್ರೆ‌‌‌‌ ನುಂಗಿದ ಪರಿಣಾಮ ಗೃಹಿಣಿ ಪ್ರಾಣಕ್ಕೆ ಕುತ್ತು..!