Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ- ದಿನೇಶ್ ಗುಂಡೂರಾವ್

Webdunia
ಬುಧವಾರ, 14 ಡಿಸೆಂಬರ್ 2022 (19:08 IST)
ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಇದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಸೇರ್ಪಡೆ ವಿಚಾರ ಪ್ರತಿಕ್ರಿಸಿ ಕಾಂಗ್ರೆಸ್ ಗೆ ಇದು ಗೆಲ್ಲುವಂತ ಚುನಾವಣೆ, ಜನರಿಗೂ ಕೂಡ ವಿಶ್ವಾಸ ಇದೆ. ಕಾಂಗ್ರೆಸ್ ಪಕ್ಷಕ್ಕೆ ಈ ಭಾರಿ ಗೆಲ್ಲುವ ಅವಕಾಶ ಇದೆ ಆ ವಾತಾವರಣ ಕೂಡಾ ಇದೆ. ನಾವು ಹೇಗೆ ಅದನ್ನ ಪ್ರಚಾರದಲ್ಲಿ ಬಳಸಿಕೊಳ್ತೇವೆ ಎನ್ನುವುದರ ಮೇಲೆ ಇದೆ. ಕಾಂಗ್ರೆಸ್ ಪಕ್ಷದ ಕಡೆ ಬಂದರೆ ಒಳ್ಳೆ ಅವಕಾಶ ಸಿಗುತ್ತೆ ಅಂತ, ಸಾಕಷ್ಟು ಜನ ಕಾಂಗ್ರೆಸ್ ಪಕ್ಷದ ಕಡೆ ನೋಡುತ್ತಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments