Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದ- ಅಬ್ದುಲ್ ವಾಜೀದ್

ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದ- ಅಬ್ದುಲ್ ವಾಜೀದ್
bangalore , ಶುಕ್ರವಾರ, 30 ಸೆಪ್ಟಂಬರ್ 2022 (15:43 IST)
ಬಿಬಿಎಂಪಿ ಚುನಾವಣೆ ವಿಚಾರವಾಗಿ ಹೈಕೋರ್ಟ್ ಆದೇಶ ಸ್ವಾಗತರ್ಹವಾಗಿದೆ ಎಂದು ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹೇಳಿದ್ದಾರೆ.
 
ಬಿ.ಬಿ.ಎಂ.ಪಿ.ಚುನಾವಣೆ ಮೀಸಲಾತಿ ಪಟ್ಟಿ ನವಂಬರ್ 30ಅಂತಿಮಗೊಳಿಸಿ,ಡಿಸೆಂಬರ್ ನಲ್ಲಿ ಬಿ.ಬಿ.ಎಂ.ಪಿ.ಚುನಾವಣೆ ಮಾಡಬೇಕು ಎಂದು  ಹೈಕೋರ್ಟ್ ಮಹತ್ವದ ಆದೇಶ ಕೊಟ್ಟಿದೆ.ಹೈಕೋರ್ಟ್ ಆದೇಶವನ್ನು ನಮ್ಮ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತಿದೆ.ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದವಾಗಿದೆ.ಆದಷ್ಟು ಬೇಗ  ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಮಾಜಿ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ವಾಜಿದ್ ಹೇಳಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆರೆ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತಗೊಂಡ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್