Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದ- ಅಬ್ದುಲ್ ವಾಜೀದ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (15:43 IST)
ಬಿಬಿಎಂಪಿ ಚುನಾವಣೆ ವಿಚಾರವಾಗಿ ಹೈಕೋರ್ಟ್ ಆದೇಶ ಸ್ವಾಗತರ್ಹವಾಗಿದೆ ಎಂದು ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜೀದ್ ಹೇಳಿದ್ದಾರೆ.
 
ಬಿ.ಬಿ.ಎಂ.ಪಿ.ಚುನಾವಣೆ ಮೀಸಲಾತಿ ಪಟ್ಟಿ ನವಂಬರ್ 30ಅಂತಿಮಗೊಳಿಸಿ,ಡಿಸೆಂಬರ್ ನಲ್ಲಿ ಬಿ.ಬಿ.ಎಂ.ಪಿ.ಚುನಾವಣೆ ಮಾಡಬೇಕು ಎಂದು  ಹೈಕೋರ್ಟ್ ಮಹತ್ವದ ಆದೇಶ ಕೊಟ್ಟಿದೆ.ಹೈಕೋರ್ಟ್ ಆದೇಶವನ್ನು ನಮ್ಮ ಕಾಂಗ್ರೆಸ್ ಪಕ್ಷ ಸ್ವಾಗತಿಸುತ್ತಿದೆ.ಕಾಂಗ್ರೆಸ್ ಪಕ್ಷ ಬಿಬಿಎಂಪಿ ಚುನಾವಣೆ ಎದುರಿಸಲು ಸಿದ್ದವಾಗಿದೆ.ಆದಷ್ಟು ಬೇಗ  ಬಿಬಿಎಂಪಿ ಚುನಾವಣೆ ನಡೆಯಬೇಕು ಎಂದು ಮಾಜಿ ವಿರೋಧ ಪಕ್ಷದ ನಾಯಕರಾದ ಅಬ್ದುಲ್ ವಾಜಿದ್ ಹೇಳಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments