Webdunia - Bharat's app for daily news and videos

Install App

ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಜವಾಬ್ದಾರಿ

Webdunia
ಶುಕ್ರವಾರ, 11 ಆಗಸ್ಟ್ 2023 (15:49 IST)
ಮಾಜಿ ಸಚಿವ ಗೋಪಾಲಯ್ಯ ಗುತ್ತಿಗೆದಾರರ ಕುರಿತು‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂತರ ನಾಚಿಕೆಗೇಡಿನ ವಿಷಯ. ಮೊದಲ ಬಾರಿಗೆ ರಾಜ್ಯಪಾಲರಿಗೆ ಗುತ್ತಿಗೆದಾರರು ದೂರು ಕೊಟ್ಟಿದ್ದಾರೆ. ಕಳೆದ 85 ದಿನಗಳಿಂದ ಒಂದಲ್ಲ ಒಂದು ದುರ್ಘಟನೆ ನಡೆಯುತ್ತಲೇ ಇದೆ. ಇದಕ್ಕೆಲ್ಲಾ ಕಾಂಗ್ರೆಸ್ ಪಕ್ಷವೇ ಸಂಪೂರ್ಣ ಜವಾಬ್ದಾರಿ. ಕಾಮಗಾರಿ ಮಾಡಿದ ಗುತ್ತಿಗೆದಾರರರು ಇತಿಹಾಸದಲ್ಲೇ ರಾಜ್ಯಪಾಲರಿಗೆ ದೂರು ಕೊಟ್ಟಿರಲಿಲ್ಲ. ಅವರು ಮಾಡಿದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡೋಕೆ ಏನೆಂದು ಡಿಸಿಎಂಗೆ ನಾನು ಪ್ರಶ್ನೆ ಮಾಡ್ತೀನಿ. ಇದರಲ್ಲಿ ಸಿಎಂ ಸಿದ್ದರಾಮಯ್ಯ ದುರ್ಬಲರಾಗಿದ್ದಾರೆ ಎಂದು ಟೀಕಿಸಿದ್ರು. ಮಾಜಿ ಸಚಿವ ಗೋಪಾಲಯ್ಯನವರಿಗೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ್, ಬಿಬಿಎಂಪಿ ಮಾಜಿ ಡೆಪ್ಯುಟಿ ಮೇಯರ್ ಹೇಮಲತಾ ಸಾಥ್ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments