Webdunia - Bharat's app for daily news and videos

Install App

ಅಡಳಿತ ಪಕ್ಷದವರು ಕುಡಿದು ಬಂದಿದ್ದಾರಾ?: ಕೆ.ಎಸ್ ಈಶ್ವರಪ್ಪ ಕಿಡಿ

Webdunia
ಮಂಗಳವಾರ, 1 ಮಾರ್ಚ್ 2016 (16:46 IST)
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದುಬಾರಿ ವಾಚ್ ಬಗ್ಗೆ ಚರ್ಚೆಯಾಗುತ್ತಿದೆ. ವಾಚ್ ಬಗ್ಗೆ ಚರ್ಚಿಸಿ ಎಂದರೆ ಬೇರೇನೋ ಹೇಳುತ್ತಾರೆ. ಅಡಳಿತ ಪಕ್ಷದವರು ಕುಡಿದು ಬಂದಿದ್ದಾರಾ? ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗುಡುಗಿದ್ದಾರೆ.
ನಾನು ರಾಜ್ಯದ ಪ್ರಜೆಯಾಗಿದ್ದರಿಂದ ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಗಳ 70 ಲಕ್ಷ ಮೌಲ್ಯದ ವಾಚ್ ಬಗ್ಗೆ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ವಾಚ್ ವಿಷಯ ಕುರಿತಂತೆ ಸದನದಲ್ಲಿ ನಿಲುವಳಿ ಸೂಚನೆ ಮಂಡನೆಗೆ ಸಿದ್ದ ಎಂದು ಘೋಷಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೈತಿಕತೆಯಿದ್ದರೆ ರಾಜೀನಾಮೆ ನೀಡುವಂತೆ ಈಶ್ವರಪ್ಪ ಒತ್ತಾಯಿಸಿದರು.
 
ಅಡಳಿತ ಪಕ್ಷದವರು ಕುಡಿದು ಬಂದಿದ್ದಾರೆ ಎನ್ನುವ ಹೇಳಿಕೆಯಿಂದ ಆಕ್ರೋಶಗೊಂಡ ಸಚಿವ ಅಭಯ್ ಚಂದ್ರ ಜೈನ್,ಈಶ್ವರಪ್ಪಗೆ ನಾಲಿಗೆ ಮೇಲೆ ಹಿಡಿತವಿಲ್ಲ, ಮನೆಯಲ್ಲಿ ಹಣ ಏಣಿಸೋ ಮಷಿನ್ ಇಟ್ಕೊಂಡು ಮುಖ್ಯಮಂತ್ರಿಯವರ ವಾಚ್ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ತಿರುಗೇಟು ನೀಡಿದರು.   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments