Webdunia - Bharat's app for daily news and videos

Install App

ಯಡಿಯೂರಪ್ಪರನ್ನು ಖೆಡ್ಡಾಗೆ ಕೆಡುವಲು ಕಾಂಗ್ರೆಸ್ ರಣತಂತ್ರ

Webdunia
ಮಂಗಳವಾರ, 28 ಫೆಬ್ರವರಿ 2017 (19:46 IST)
ಡೈರಿ ವಿವಾದದಿಂದ ಆಕ್ರೋಶಗೊಂಡಿರುವ ಕಾಂಗ್ರೆಸ್ ಸರಕಾರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರನ್ನು ಖೆಡ್ಡಾಗಿ ಕೆಡುವಲು ರಣತಂತ್ರ ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
 
ರಾಜ್ಯದ ಹೈಕೋರ್ಟ್ ಯಡಿಯೂರಪ್ಪ ವಿರುದ್ಧದ 15 ಪ್ರಕರಣಗಳನ್ನು ರದ್ದುಗೊಳಿಸಿರುವುದನ್ನು ವಿರೋಧಿಸಿ ಮೇಲ್ಮನವಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.
 
ಯಡಿಯೂರಪ್ಪರನ್ನು ಮಣಿಸಲು ಕೋರ್ಟ್ ಉತ್ತಮ ವೇದಿಕೆ ಎಂದು ಮನಗಂಡಿರುವ ಕಾಂಗ್ರೆಸ್ ಸರಕಾರ, ಪ್ರಕರಣಗಳಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
 
ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ, ನ್ಯಾಯಾಲಯಕ್ಕೆ ಸೂಕ್ತ ದಾಖಲಾತಿಗಳನ್ನು ಒದಗಿಸುವುದರೊಂದಿಗೆ ಖ್ಯಾತನಾಮ ವಕೀಲರನ್ನು ನೇಮಿಸಲು ಕೂಡಾ ಕಾಂಗ್ರೆಸ್ ಸರಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments