ಬಿಜೆಪಿ ಕೊಲೆಗಾರರನ್ನು ರಕ್ಷಣೆ ಮಾಡುತ್ತಿದೆಯಂತೆ!

Webdunia
ಸೋಮವಾರ, 11 ಫೆಬ್ರವರಿ 2019 (17:37 IST)
ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಕೊಲೆಗಳು‌ ನಡೆದಾಗ ಧರ್ಮದ ಬಣ್ಣ ಹಚ್ಚಿ  ಬೆಂಕಿ ಹಚ್ಚಿದ್ದ ಬಿಜೆಪಿ ಇವತ್ತು ಕೊಲೆಗಾರರನ್ನು ರಕ್ಷಣೆ ಮಾಡೋ ಕೆಲಸ ಮಾಡುತ್ತಿದೆ. ಹೀಗಂತ ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದಾರೆ.

ಉಡುಪಿಯ ಕೋಟ ಜೋಡಿ ಕೊಲೆ ಪ್ರಕರಣ ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ನಡೆಯಿತು.

ಪ್ರಮುಖ ಅರೋಪಿ  ಬಿಜೆಪಿ  ಜಿಲ್ಲಾ ಪಂಚಯತ್ ಸದಸ್ಯ ರಾಘವೇಂದ್ರ ಕಾಂಚನ್ ರಾಜೀನಾಮೆ ನೀಡುವಂತೆ ಆಗ್ರಹ ಮಾಡಿ, ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದವರೇ ಇವತ್ತು  ಕೊಲೆಗಾರರನ್ನು ರಕ್ಷಣೆ ಮಾಡುತ್ತಿದ್ದಾರೆ. ಆರೋಪಿಗಳನ್ನ ರಕ್ಷಿಸಲು ಪೊಲೀಸರಿಗೆ ಬಿಜೆಪಿ ಒತ್ತಡ ಹಾಕುತ್ತಿದೆ. ಬಿಜೆಪಿಯ ಅಸಲು ಬಣ್ಣ ಬಯಲಾಗಿದೆ. ಜಿಲ್ಲಾ ಪಂಚಯತ್ ಸದಸ್ಯನನ್ನ ಉಚ್ಚಾಟನೆ ಮಾಡಬೇಕೆಂದು ಒತ್ತಾಯ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments