Webdunia - Bharat's app for daily news and videos

Install App

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Webdunia
ಶುಕ್ರವಾರ, 7 ಜುಲೈ 2023 (17:35 IST)
ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ರದ್ದು ಹಿಂದಿನ ಬಿಜೆಪಿ ಪಿತೂರಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಶಾಸಕರು ಆಗಮಿಸುತ್ತಿದ್ದು,ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದೆ.ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೈ ನಾಯಕರು ಆಕ್ರೋಶ ಹೊರಹಾಕಿದ್ದಾರೆ.ಅಲ್ಕದೇ ದ್ವೇಷದ ರಾಜಕಾರಣಕ್ಕೆ ದಿಕ್ಕಾರ ಎಂದು ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments