Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Webdunia
ಸೋಮವಾರ, 23 ಜನವರಿ 2023 (15:07 IST)
ಸರ್ಕಾರದ ವಿರುದ್ದ ಸುಮಾರು ೩೦೦ ಕಡೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ಮಾಡಲು ಮುಂದಾಗಿದ್ದಾರೆ.ಗಾಂಧಿನಗರ ಕ್ಷೇತ್ರ ವ್ಯಾಪ್ತಿಯಲ್ಲಿ ದಿನೇಶ್ ಗುಂಡೂರಾವ್ ಬೆಂಬಲಿಗರಿಂದ ಧರಣಿ ನಡೆಯುತ್ತಿದೆ. ಮಂತ್ರಿ ಮಾಲ್ ನಿಲ್ದಾಣದ ಮುಂದೆ ಸರವಣ ನೇತೃತ್ವದಲ್ಲಿ  ಧರಣಿ ನಡೆಯುತ್ತಿದೆ.
 
ಹೀಗೆ ಭ್ರಷ್ಟಾಚಾರದ ವಿರುದ್ದ ಕೈ ಮುಖಂಡರು ಧರಣಿ ನಡೆಸುತ್ತಿದ್ದು,ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ವತಿಯಿಂದಲ್ಲೂ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಗೆ ಪ್ರಜಾಧ್ವನಿ ಬಸ್ ಮೂಲಕ ಕೈ ನಾಯಕರು ಆಗಮಿಸಿದ್ರು.ನಗರದ ಟ್ರಿನಿಟಿ ಸರ್ಕಲ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಆಧ್ಯಕ್ಷ ಡಿಕೆಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ,  ಪರಿಷತ್ ವಿಪಕ್ಷನಾಯಕ ಬಿಕೆ ಹರಿಪ್ರಸಾದ್ ಭಾಗಿಯಾಗಿದ್ರು.
 
ಇನ್ನು ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ಹಿನ್ನೆಲೆ ಕಾಂಗ್ರೆಸ್ ನಾಯಕರು ಕೋಲಾರಕ್ಕೆ ಬಸ್ ಮೂಲಕ ಹೋರಟಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments