Webdunia - Bharat's app for daily news and videos

Install App

ಕಾಂಗ್ರೆಸ್ ಬಿಜೆಪಿ ವಿರುದ್ದ ಜೆಡಿಎಸ್ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

Webdunia
ಭಾನುವಾರ, 12 ಜೂನ್ 2022 (19:47 IST)
ರಾಜ್ಯಸಭಾ ಚುನಾವಣೆ ಯಲ್ಲಿ ಜೆಡಿಎಸ್ ಶಾಸಕರು ಅಡ್ಡ ಮತದಾನ ಹೀನ್ನಲೆ ಕಾಂಗ್ರೆಸ್ ಬಿಜೆಪಿ ವಿರುದ್ದ ಜೆಡಿಎಸ್  ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ  ಕೂರಿತು ಮಾತನಾಡಿದ ಸಿಎಂ ಇಬ್ರಾಹೀಂ ಸಿದ್ದರಾಮಯ್ಯ, ಡಿ‌ಕೆಶಿ ಮೊದಲ ವೋಟ್ ಕಾಂಗ್ರೆಸ್ಸಿಗೆ ಎರಡನೇ ವೋಟ್ ಬಿಜೆಪಿಗೆ ಹಾಕಿಸಿದ್ದಾರೆ. ಇಬ್ಬರು ಧರ್ಮಪತ್ನಿ, ಒಬ್ಬರೇ ಗಂಡ ಅನ್ನೊ ಸ್ಥಿತಿ ಕಾಂಗ್ರೆಸ್ ದು ಹಾಗಾಗಿ ಸೋನಿಯಾ ಗಾಂಧಿಗೆ ವಿನಂತಿ ‌ಮಾಡುತ್ತೆನೆ. ಸ್ವತಃ ಕೆಪಿಸಿಸಿ ಅಧ್ಯಕ್ಷ, ವಿರೋಧ ಪಕ್ಷದ ನಾಯಕರೇ ಬಿಜೆಪಿ ಗೆ ಎರಡನೇ ವೋಟ್ ಹಾಕಿಸಿದ್ದಾರೆ ತಕ್ಷಣವೇ ಅವರನ್ನ ವಜಾ ಮಾಡಬೇಕು. ಇನ್ನೂ  ಸಿದ್ದರಾಮಯ್ಯ ಯಡಿಯೂರಪ್ಪ ಭೇಟಿಯಾದ್ರು ಸಿ ಟಿ ರವಿ ಕಾಂಗ್ರೆಸ್ ಆಫೀಸಿಗೆ ಹೋಗಿ ಥ್ಯಾಂಕ್ಸ್ ಹೇಳಿ ಬಂದರು ಈಶ್ವರಪ್ಪನೇ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಗೆ ಬಿಜೆಪಿ ಗೆಲ್ಲಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ.ಪಾಪ ಮನ್ಸೂರ್ ಖಾನ್ ಕರೆತಂದು ಒಂದೇ ಏಟಿಗೆ  ಜಟ್ಕಾ ಕಟ್ ಮಾಡಿ ಬಿಟ್ಟಿದ್ದಿರಿ , ನನ್ನನ್ನು ಜಟ್ಕಾ ಕಟ್ ಮಾಡಲು ನೋಡಿದ್ರಿ‌ ಆದ್ರೆ ಕುಮಾರಸ್ವಾಮಿವರ ಹತ್ರ ಕುಂತಿದ್ದೇನೆ ಎಂದು ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹಿಬ್ರಾಹೀಂ ವಾಗ್ದಾಳಿ ನಡೆಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments