Webdunia - Bharat's app for daily news and videos

Install App

ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್

Webdunia
ಸೋಮವಾರ, 30 ಸೆಪ್ಟಂಬರ್ 2019 (10:33 IST)
ಬೆಂಗಳೂರು : ಈಗಾಗಲೇ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ಹೋರಾಟದ ಮೂಲಕವೇ ಪಕ್ಷ ಕಟ್ಟಲು ಮುಂದಾಗಿದೆ ಎನ್ನಲಾಗಿದೆ.



ಬಿಜೆಪಿ ಮತ್ತು ಅನರ್ಹರ ವಿರುದ್ಧ ಸಾಲು ಸಾಲು ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಳೆದ 20 ದಿನಗಳಲ್ಲಿ ಬಿಜೆಪಿ ವಿರುದ್ಧ 8 ಪ್ರತಿಭಟನೆ ಮಾಡಿದೆ ಎನ್ನಲಾಗಿದೆ.

 

ಇಂದು ಕೂಡ ಎಸ್ ಟಿ ಸೋಮಶೇಖರ್ ವಿರುದ್ಧ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್, ದಿನೇಶ್ ಗುಂಡೂರಾವ್ ವಿರುದ್ಧಸೋಮಶೇಖರ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಲಿದ್ದು,  ಬೆಂಗಳೂರಿನ ತಲಘಟ್ಟಪುರದಲ್ಲಿ ಕೈ ಕಾರ್ಯಕರ್ತರು ಧರಣಿ ನಡೆಸಲಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments