Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಅತೃಪ್ತ ಶಾಸಕರ ಮಹತ್ವದ ಸಭೆ:ಹೈಕಮಾಂಡ್‌ಗೆ ದೂರು

Webdunia
ಬುಧವಾರ, 22 ಜೂನ್ 2016 (13:05 IST)
ಗಾಲ್ಫ್ ರಸ್ತೆಯಲ್ಲಿರುವ ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ್ ನಿವಾಸದಲ್ಲಿ ಅತೃಪ್ತ ಶಾಸಕರ ಮಹತ್ವ ಸಭೆ ನಡೆದಿದ್ದು ಸಮಾನ ಮನಸ್ಕ ವೇದಿಕೆಯ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ವಿ ಶ್ರೀನಿವಾಸ್ ಪ್ರಸಾದ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾಜಿ ಸಚಿವ ಖಮರುಲ್ ಇಸ್ಲಾಂ, ಎಸ್,ಟಿ.ಸೋಮಶೇಖರ್, ಡಾ.ಎ.ಬಿ ಮಲಕರೆಡ್ಡಿ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಹೈಕಮಾಂಡ್ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಕಾದು ನೋಡೋಣ ಎಂದು ಕೆಲ ಶಾಸಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ ಎಂದು ಅತೃಪ್ತ ಶಾಸಕರು ತಿಳಿಸಿದ್ದಾರೆ.
 
ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾಜಿ ಸಚಿವ ಖಮರುಲ್ ಇಸ್ಲಾಂ ಆಕ್ರೋಶ ವ್ಯಕ್ತಪಡಿಸಿ, ಖರ್ಗೆ ಸ್ವಾರ್ಥಕ್ಕಾಗಿ ನನ್ನನ್ನು ಬಲಿಕೊಡಲಾಯಿತು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ವರ್ತನೆಯ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು ಎಂದು ಮಾಜಿ ಸಚಿವ ಎ.ಬಿ.ಮಲಕರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments